Webdunia - Bharat's app for daily news and videos

Install App

ಸಾಲಮನ್ನಾಕ್ಕೆ 14 ಷರತ್ತುಗಳನ್ನ ವಿಧಿಸಿದ ರಾಜ್ಯ ಸರ್ಕಾರ

Webdunia
ಶನಿವಾರ, 24 ಜೂನ್ 2017 (15:20 IST)
ಅಧಿವೇಶನದ ಕೊನೆಯ ದಿನ ರೈತರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ಸಹಕಾರಿ ಬ್ಯಾಂಕ್`ಗಳಲ್ಲಿ ಪಡೆದಿರುವ 50 ಸಾವಿರ ರೂಪಾಯಿವರೆಗಿನ ಸಾಲಮನ್ನಾ ಘೋಷಿಸಿದ್ದರು. ಇದೀಗ, ಸಾಲಮನ್ನಾದ ಅಧಿಕೃತ ಆದೇಶ ಹೊರಬಿದ್ದಿದ್ದು, ಇದರಲ್ಲಿ 14 ಷರತ್ತುಗಳನ್ನ ವಿಧಿಸಲಾಗಿದೆ.

-ಅಲ್ಪಾವಧಿ, ಬೆಳೆಸಾಲ ಮಾತ್ರ ಮನ್ನಾ
- ಮಧ್ಯಮಾವಧಿ, ಧೀರ್ಘಾವಧಿ, ಪಶುಭಾಗ್ಯ ಸಾಲಕ್ಕೆ ಅನ್ವಯವಾಗುವುದಿಲ್ಲ
- ಸಹಕಾರಿ ಸಂಸ್ಥೆ, ಸಹಕಾರಿ ಬ್ಯಾಂಕ್, ಪಿಕಾರ್ಡ್ ಬ್ಯಾಂಕ್, ಪತ್ತಿನ ಸಹಕಾರ ಸಂಘಗಳಲ್ಲಿ ಪಡೆದಿರುವ 50,000 ರೂ.ವರೆಗಿನ ಸಾಲಮನ್ನಾ ಆಗಲಿದೆ.
- ಒಬ್ಬ ರೈತ ಎರಡೆರಡು ಸಹಕಾರಿ ಬ್ಯಾಂಕ್`ಗಳಲ್ಲಿ ಸಾಲ ಪಡೆದಿದ್ದರೆ ಒಂದು ಕೆಡ ಮಾತ್ರ ಮನ್ನಾ ಆಗಲಿದೆ.
-50 ಸಾವಿರಕ್ಕಿಂತ ಹೆಚ್ಚುವರಿ ಸಾಲ ಪಡೆದಿರುವವರು ಉಳಿದ ಹಣವನ್ನ ಡಿಸೆಂಬರ್ 31ರ ಒಳಗೆ ಪಾವತಿ ಮಾಡಿದರೆ ಮಾತ್ರ 50 ಸಾವಿರ ಸಾಲಮನ್ನಾ ಆಗಲಿದೆ.
-ರೈತ ಈಗಾಗಲೇ ಸಹಕಾರಿ ಬ್ಯಾಂಕ್`ಗಳಿಗೆ ಸಾಲ ಮರುಪಾವತಿ ಮಾಡಿದ್ದರೆ ಆ ಹಣವನ್ನ ವಾಪಸ್ ನೀಡಲಾಗುತ್ತದೆ.
-ಜೂನ್ 20ರವರೆಗಿನ ಸಹಕಾರಿ ಬ್ಯಾಂಕ್`ಗಳಲ್ಲಿ ಪಡೆದಿರುವ ಸಾಲ ಮನ್ನಾ ಆಗಲಿದೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನಮ್ಮ ಪಕ್ಷದ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಬಿಕೆ ಹರಿಪ್ರಸಾದ್ ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಜನೌಷಧಿ ಸರ್ಕಾರೀ ಆಸ್ಪತ್ರೆ ಬಳಿ ಬೇಡ ಅಷ್ಟೇ ಎಂದ ಸಚಿವ ಶರಣಪ್ರಕಾಶ್ ಪಾಟೀಲ್: ನೆಟ್ಟಿಗರ ಪ್ರತಿಕ್ರಿಯೆ ನೋಡಿ

Arecanut Price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

ಉಗ್ರರಿಗೆ ನೆರವಾಗುತ್ತಿದ್ದ ಎಎಸ್ಐ ಚಾಂದ್ ಪಾಷಾನನ್ನು ಅರೆಸ್ಟ್ ಮಾಡಿದ ಎನ್ಐಎ

ಮುಂದಿನ ಸುದ್ದಿ
Show comments