Webdunia - Bharat's app for daily news and videos

Install App

ವಿಶಾಖಪಟ್ಟಣ ದುರಂತದ ಮರುದಿನವೇ ಮತ್ತೊಂದು ಆಘಾತ: 15 ವಲಸಿಗರ ಸಾವು

Webdunia
ಶುಕ್ರವಾರ, 8 ಮೇ 2020 (09:31 IST)
ಮುಂಬೈ: ಕೊರೋನಾ ಆಯ್ತು.. ವಿಶಾಖಪಟ್ಟಣ ಅನಿಲ್ ದುರಂತವಾಯ್ತು.. ಇದರ ಬೆನ್ನಲ್ಲೇ ಈಗ ದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ರೈಲು ಅಪಘಾತದಲ್ಲಿ 15 ವಲಸಿಗರು ಸಾವನ್ನಪ್ಪಿದ್ದಾರೆ.


ಮಹಾರಾಷ್ಟ್ರದ ಔರಂಗದಾಬಾದ್ ಬಳಿ ಗೂಡ್ಸ್ ರೈಲು ಡಿಕ್ಕಿ ಹೊಡೆದು 15 ವಲಸಿಗರು ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ.

ಇಂದು ಮುಂಜಾನೆ 5.15 ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments