Webdunia - Bharat's app for daily news and videos

Install App

ಪ್ರತ್ಯುತ್ತರ: 15 ಪಾಕ್ ಸೈನಿಕರು ಯಮಪುರಿಗೆ

Webdunia
ಶುಕ್ರವಾರ, 28 ಅಕ್ಟೋಬರ್ 2016 (15:17 IST)
ಸರ್ಜಿಕಲ್ ದಾಳಿ ಬಳಿಕ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದು, 15 ಪಾಕ್ ಸೈನಿಕರನ್ನು ಯಮಪುರಿಗಟ್ಟಿದ್ದಾರೆ. 

ಇಂದು ಬೆಳಿಗ್ಗೆ ಕೂಡ ಪಾಕ್ ರೇಂಜರ್‌ಗಳು ಜಮ್ಮು ಮತ್ತು ಕಾಶ್ಮೀರದ ಮೇಂದಾರ್ ಸೆಕ್ಟರ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದರು. ಪ್ರಚೋದನೆಗೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೈನಿಕರು 15 ಪಾಕ್ ಸೈನಿಕರನ್ನು ಹತ್ಯೆಗೈದಿದ್ದಾರೆ. ಬಿಎಸ್ಎಫ್ ಅಧಿಕಾರಿಗಳು ಇದನ್ನು ಸ್ಪಷ್ಟ ಪಡಿಸಿದ್ದಾರೆ. 
 
ಗುರುವಾರ ಸಹ ಬಿಎಸ್‌ಎಫ್ ಯೋಧರ ಗುಂಡಿಗೆ ಒಬ್ಬ ಪಾಕ್ ಸೈನಿಕ ಮೃತ ಪಟ್ಟು ಮತ್ತೊಬ್ಬ ಗಾಯಗೊಂಡಿದ್ದ. 
 
ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. 
 
ನಿನ್ನೆಯಿಂದ ಗಡಿ ನಿಯಂತ್ರಣ ರೇಖೆ, ಜಮ್ಮು, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಅಪ್ರಚೋದಿತ ದಾಳಿ ನಡೆಸುತ್ತಿದೆ. ನಿನ್ನೆ ಬಿಎಸ್ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದು 13 ನಾಗರಿಕರು ಗಾಯಗೊಂಡಿದ್ದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments