Webdunia - Bharat's app for daily news and videos

Install App

ಇರಾನ್ ಜೈಲು ಸೇರಿದ್ದ 15 ಮೀನುಗಾರರ ಬಿಡುಗಡೆ: ಸುಷ್ಮಾ ಸ್ವರಾಜ್

Webdunia
ಸೋಮವಾರ, 3 ಏಪ್ರಿಲ್ 2017 (15:08 IST)
ಅಂತಾರಾಷ್ಟ್ರೀಯ ಜಲ ಗಡಿ ದಾಟಿದ ಆರೋಪದಲ್ಲಿ ಇರಾನ್ ಭದ್ರತಾ ಪಡೆಗಳಿಂದ ಬಂಧನಕ್ಕೊಳಗಾಗಿ ಇರಾನ್ ಜೈಲು ಸೇರಿದ್ದ 15 ಮಂದಿ ತಮಿಳುನಾಡಿನ ಮೀನುಗಾರರನ್ನ ಇವತ್ತು ಬಿಡುಗಡೆಗೊಳಿಸಲಾಗಿದೆ.
 

ಈ ಕುರಿತು, ಟ್ವಿಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಇರಾನ್ ದೇಶ ನಮ್ಮ 15 ಮೀನುಗಾರರನ್ನ ಬಿಡುಗಡೆಗೊಳಿಸಿರುವ ಸುದ್ದಿ ತಿಳಿಸಲು ಸಂತಸವಾಗುತ್ತಿದೆ ಎಂದು ತಿಳಿಸಿದ್ದಾರೆ. ಬಹ್ರೇನ್`ನಲ್ಲಿ ಕೆಲಸ ಮಾಡುತ್ತಿದ್ದ ಅವರನ್ನ 3 ಬಹ್ರೇನಿ ಬೋಟ್`ಗಳ ಸಮೇತ ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಕಳೆದ ವರ್ಷ ಅಕ್ಟೋಬರ್ 22ರಂದೇ ಬಂಧಿಸಲಾಗಿದ್ದು, ಕಳೆದ ತಿಂಗಳು ಡಿಎಂಕೆ ಎಂಪಿ ತಿರುಚ್ಚಿ ಸಿವಾ, ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಗಮನ ಸೆಳೆದಿದ್ದರು.

ಒಟ್ಟು 37 ಮಂದಿ ಇರಾನ್ ಸರ್ಕಾರದ ವಶದಲ್ಲಿದ್ದು, 5 ಮಂದಿ ಸೌದಿ ಅರೇಬಿಯಾದಲ್ಲಿ, 15 ಮಂದಿ ಬಹ್ರೇನಿನಲ್ಲಿ, ಇನ್ನುಳಿದವರು ದುಬೈನಲ್ಲಿ ಕೆಲಸಮಾಡುತ್ತಿದ್ದರು ಎಮದು ಸಿವಾ ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments