Webdunia - Bharat's app for daily news and videos

Install App

ಇರಾನ್ ಜೈಲು ಸೇರಿದ್ದ 15 ಮೀನುಗಾರರ ಬಿಡುಗಡೆ: ಸುಷ್ಮಾ ಸ್ವರಾಜ್

Webdunia
ಸೋಮವಾರ, 3 ಏಪ್ರಿಲ್ 2017 (15:08 IST)
ಅಂತಾರಾಷ್ಟ್ರೀಯ ಜಲ ಗಡಿ ದಾಟಿದ ಆರೋಪದಲ್ಲಿ ಇರಾನ್ ಭದ್ರತಾ ಪಡೆಗಳಿಂದ ಬಂಧನಕ್ಕೊಳಗಾಗಿ ಇರಾನ್ ಜೈಲು ಸೇರಿದ್ದ 15 ಮಂದಿ ತಮಿಳುನಾಡಿನ ಮೀನುಗಾರರನ್ನ ಇವತ್ತು ಬಿಡುಗಡೆಗೊಳಿಸಲಾಗಿದೆ.
 

ಈ ಕುರಿತು, ಟ್ವಿಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಇರಾನ್ ದೇಶ ನಮ್ಮ 15 ಮೀನುಗಾರರನ್ನ ಬಿಡುಗಡೆಗೊಳಿಸಿರುವ ಸುದ್ದಿ ತಿಳಿಸಲು ಸಂತಸವಾಗುತ್ತಿದೆ ಎಂದು ತಿಳಿಸಿದ್ದಾರೆ. ಬಹ್ರೇನ್`ನಲ್ಲಿ ಕೆಲಸ ಮಾಡುತ್ತಿದ್ದ ಅವರನ್ನ 3 ಬಹ್ರೇನಿ ಬೋಟ್`ಗಳ ಸಮೇತ ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಕಳೆದ ವರ್ಷ ಅಕ್ಟೋಬರ್ 22ರಂದೇ ಬಂಧಿಸಲಾಗಿದ್ದು, ಕಳೆದ ತಿಂಗಳು ಡಿಎಂಕೆ ಎಂಪಿ ತಿರುಚ್ಚಿ ಸಿವಾ, ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಗಮನ ಸೆಳೆದಿದ್ದರು.

ಒಟ್ಟು 37 ಮಂದಿ ಇರಾನ್ ಸರ್ಕಾರದ ವಶದಲ್ಲಿದ್ದು, 5 ಮಂದಿ ಸೌದಿ ಅರೇಬಿಯಾದಲ್ಲಿ, 15 ಮಂದಿ ಬಹ್ರೇನಿನಲ್ಲಿ, ಇನ್ನುಳಿದವರು ದುಬೈನಲ್ಲಿ ಕೆಲಸಮಾಡುತ್ತಿದ್ದರು ಎಮದು ಸಿವಾ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments