Webdunia - Bharat's app for daily news and videos

Install App

ಸೆಕ್ಸ್ ಮಾಡು ಎಂದು ಪೀಡಿಸುತ್ತಿಗೆ ಆಂಟಿಯನ್ನ ಬರ್ಬರವಾಗಿ ಕೊಂದ ಯುವಕ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (13:49 IST)
ಸೆಕ್ಸ್ ಮಾಡು ಎಂದು ಒತ್ತಾಯಿಸುತ್ತಿದ್ದ ಮಾಲಕಿಯನ್ನ ಮನೆಗೆಲಸದ ಯುವಕ ಕೊಂದಿರುವ ಘಟನೆ ನವದೆಹಲಿಯ ಲಜಪತ್ ನಗರದಲ್ಲಿ ನಡೆದಿದೆ.
 

ಮನೆ ಮಾಲೀಕಳನ್ನ ಕೊಂದ ಯುವಕ ನೇರ ಪೊಲೀಸ್ ಠಾಣೆಗೆ ಹೋಗಿ ತನ್ನ ತಪ್ಪೊಪ್ಪಿಕೊಂಡಿದ್ದಾನೆ. ಕೈ ಮತ್ತು ದೇಹವೆಲ್ಲ ರಕ್ತ ಮಾಡಿಕೊಂಡಿದ್ದ 16 ವರ್ಷದ ಯುವಕ ಪೊಲೀಸ್ ಠಾಣೆಗೆ ಹೋಗಿದ್ದಾನೆ. ಪೊಲೀಸರು ವಿಚಾರಿಸಿದಾಗ ತನ್ನ ಮಾಲೀಕಳನ್ನೆ ಕೊಂದಿದ್ದಾನೆ ಹೇಳಿದ್ದಾನೆ. ಆದರೆ, ಹಣಕ್ಕಾಗಿ ಅಲ್ಲ, ನಿತ್ಯ ಸೆಕ್ಸ್`ಗಾಗಿ ಪೀಡಿಸುತ್ತಿದ್ದರಿಂದ ರೋಸಿಹೋಗಿ ಕೊಂದಿದ್ದಾಗಿ ಹೇಳಿದ್ದಾನೆ.

ಬಳಿಕ ಬಾಲಕನನ್ನ ಕರೆದುಕೊಂಡು ಕೊಲೆ ನಡೆದ ಸಂಗಮ್ ಅಪಾರ್ಟ್`ಮೆಂಟ್`ಗೆ ತೆರಳಿ ಪೊಲಿಸರು ಪರಿಶೀಲನೆ ನಡೆಸಿದ್ದಾರೆ. ಮನೆಗೆಲಸದ ಯುವಕ ಆಕೆಯನ್ನ ಕೊಂದಾಗ ಮಹಿಳೆ ಒಂಟಿಯಾಗಿದ್ದಳು. ಗಂಡ ಕೆಲಸಕ್ಕೆ ತೆರಳಿದ್ದ ಎಂದು ತಿಳಿದುಬಂದಿದೆ. ಯುವಕ ಹೇಳುವ ಪ್ರಕಾರ್, ತನ್ನ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಹಲವು ದಿನಗಳಿಂದ ಮಹಿಳೆ ಹಿಂಸಿಸುತ್ತಿದ್ದಳು. ನಿನ್ನ ವರ್ತನೆ ನಿಲ್ಲಿಸದಿದ್ದರೆ ಕೊಂದು ಬಿಡುವುದಾಗಿ ಯುವಕ ಎಚ್ಚರಿಕೆ ನೀಡಿದ್ದನಂತೆ. ಆದರೂ ಆ ಮಹಿಳೆ ಕಾಮಚೇಷ್ಟೆ ನಿಂತಿರಲಿಲ್ಲ. ರೂಮೊಇನಲ್ಲಿ ಮಹಿಳೆ ಟಿವಿ ನೋಡುತ್ತಾ ಕುಳಿತಿದ್ದಾಗ ಻ಡುಗೆಮನೆಯಿಂದ ಚಾಕು ತಂದ ಯುವ ಕುತ್ತಿಗೆ ಸೀಳಿ ಕೊಂದಿದ್ದಾನೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ