17 ವರ್ಷ ಹಿಂದಿನ ಕೊಲೆ ಗುಟ್ಟು ರಟ್ಟಾಯ್ತ!?

Webdunia
ಮಂಗಳವಾರ, 28 ಡಿಸೆಂಬರ್ 2021 (14:28 IST)
ತಿರುವನಂತಪುರಂ : 17 ವರ್ಷಗಳ ಹಿಂದೆ ಡಬಲ್ ಮರ್ಡರ್ ಮಾಡಿರುವುದಾಗಿ ತನ್ನ ಸಹ ಕೈದಿಗಳೊಂದಿಗೆ ಗುಟ್ಟನ್ನು ಬಿಚ್ಚಿಟ್ಟ ನಂತರ ಆರೋಪಿಯನ್ನು ಬಂಧಿಸಲಾಗಿದೆ.’

ಜಯಾನಂದನ್(53) ಸಿಕ್ಕಿಬಿದ್ದಿರುವ ಕೈದಿ ತಿರುವನಂತಪುರಂ ಕೇಂದ್ರ ಕಾರಾಗ್ರಹದಲ್ಲಿ ಇತರ ಕೈದಿಗಳೊಡನೆ ಮಾತನಾಡುತ್ತಿದ್ದಾಗ ತಾನು ಮಾಡಿರುವ ಹತ್ಯೆಯನ್ನು ಒಪ್ಪಿಕೊಂಡಿದ್ದಾನೆ. 8 ಕೊಲೆ ಆರೋಪಗಳನ್ನು ಎದುರಿಸುತ್ತಿದ್ದ ಜಯಾನಂದನ್ನನ್ನು ತಿರುವನಂತಪುರಂ ಜೈಲಿನಲ್ಲಿ ಇರಿಸಲಾಗಿತ್ತು.

ಆತನ ಜೊತೆಗಿದ್ದ ಇಬ್ಬರು ಸಹ ಕೈದಿಗಳೊಡನೆ ರಹಸ್ಯವನ್ನು ಬಿಚ್ಚಿಟ್ಟಿದ್ದು, ಈ ಮೂಲಕ ಸಿಕ್ಕಿ ಬಿದ್ದಿದ್ದಾನೆ. 2004ರ ಮೇ 30 ರಂದು ಜಯಾನಂದನ್ ಜೋಡಿ ಕೊಲೆ ಮಾಡಿದ್ದ.

ನಾನಿಕುಟ್ಟಿಯಮ್ಮಾಳ್(74) ಮತ್ತು ಆಕೆಯ ಸಹೋದರಿಯ ಮಗ ನಾರಾಯಣ ಅಯ್ಯರ್(60) ಎಂಬವರ ಕೊಲೆಗೈದು, 350 ಗ್ರಾಂ ಚಿನ್ನ ಹಾಗೂ 15 ಗ್ರಾಂ ಬೆಳ್ಳಿ ನಾಣ್ಯಗಳನ್ನು ಕಳವು ಮಾಡಿದ್ದ.

ಇದೀಗ ಘಟನೆಯನ್ನು ಜಯಾನಂದನ್ ಸಹಕೈದಿಗಳೊಡನೆ ಬಾಯಿಬಿಟ್ಟಿದ್ದರಿಂದ ಸಿಕ್ಕಿ ಬಿದ್ದಿದ್ದಾನೆ. ಆತನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು ಅಪರಾಧದ ವಿಭಾಗದಲ್ಲಿ ಆತನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬಿಹಾರದಲ್ಲಿ ಎನ್ ಡಿಎ ಗೆಲುವಿನಿಂದ ಜನರಿಗೆ ಖುಷಿಯಾಗಿಲ್ಲ, ಮರು ಚುನಾವಣೆ ಮಾಡಿ: ರಾಬರ್ಟ್ ವಾದ್ರಾ

ಆರ್ ಎಸ್ಎಸ್ ಬಿಟ್ರೆ ಬೇರೆ ವಿಷ್ಯಗಳೇ ಇಲ್ವಾ: ಪ್ರಿಯಾಂಕ್ ಖರ್ಗೆ ನೆಟ್ಟಿಗರ ಪ್ರಶ್ನೆ

Karnataka Weather: ರಾಜ್ಯದಲ್ಲಿ ಈ ವಾರದ ಹವಾಮಾನದಲ್ಲಿ ಏನಿದೆ ಬದಲಾವಣೆ

ಮುಂದಿನ ಸುದ್ದಿ
Show comments