Webdunia - Bharat's app for daily news and videos

Install App

ಭೀಕರ ಸುನಾಮಿಗೆ 18 ವರ್ಷ

Webdunia
ಸೋಮವಾರ, 26 ಡಿಸೆಂಬರ್ 2022 (09:40 IST)
Photo Courtesy: Twitter
ಬೆಂಗಳೂರು: ಪ್ರಕೃತಿ ಮುನಿದರೆ ಮನುಷ್ಯ ಶರಣಾಗಲೇ ಬೇಕು. ಅಂತಹದ್ದೊಂದು ಗಳಿಗೆ 2004 ರಲ್ಲಿ ನಡೆದಿತ್ತು. ಭೀಕರ ಸುನಾಮಿ ಅಪ್ಪಳಿಸಿದ್ದು ಇದೇ ದಿನ.

2004 ರ ಡಿಸೆಂಬರ್ 26 ರಂದು ತಮಿಳು ನಾಡು, ಕನ್ಯಾಕುಮಾರಿ ತೀರ ಪ್ರದೇಶಕ್ಕೆ ಸುನಾಮಿ ಅಪ್ಪಳಿಸಿತ್ತು. ಇಂಡೋನೇಷ್ಯಾದಲ್ಲಿ ಸಮುದ್ರದಾಳದಲ್ಲಿ ಆದ ಭೂಕಂಪನದ ಪರಿಣಾಮ ಸುನಾಮಿ ಎದ್ದಿತ್ತು. ಬಳಿಕ ತಮಿಳುನಾಡು, ಲಕ್ಷದ್ವೀಪ, ಕನ್ಯಾಕುಮಾರಿ ಸೇರಿದಂತೆ ತೀರ ಪ್ರದೇಶದಲ್ಲಿ ಭೀಕರ ಗಾತ್ರದ ಅಲೆಗಳು ಜನ, ಜೀವನವನ್ನು ನುಂಗಿ ಹಾಕಿತ್ತು.

ದೈತ್ಯ ಗಾತ್ರದ ಅಲೆಗಳು ಭೂ ಪ್ರದೇಶವನ್ನು ನುಂಗಿ ಹಾಕಿತ್ತು. 2.5 ಲಕ್ಷಕ್ಕೂ ಅಧಿಕ ಮಂದಿ ಈ ಭೀಕರ ಸುನಾಮಿಗೆ ಸಾವನ್ನಪ್ಪಿದ್ದರು. ಈ ಭೀಕರ ಗಳಿಗೆ ಸಂಭವಿಸಿ ಇಂದಿಗೆ 18 ವರ್ಷಗಳಾಗಿವೆ. ಇಂದಿಗೂ ಜನ ಈ ಭೀಕರ ದಿನವನ್ನು ಮರೆತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments