Webdunia - Bharat's app for daily news and videos

Install App

ಭೀಕರ ಸುನಾಮಿಗೆ 18 ವರ್ಷ

Webdunia
ಸೋಮವಾರ, 26 ಡಿಸೆಂಬರ್ 2022 (09:40 IST)
Photo Courtesy: Twitter
ಬೆಂಗಳೂರು: ಪ್ರಕೃತಿ ಮುನಿದರೆ ಮನುಷ್ಯ ಶರಣಾಗಲೇ ಬೇಕು. ಅಂತಹದ್ದೊಂದು ಗಳಿಗೆ 2004 ರಲ್ಲಿ ನಡೆದಿತ್ತು. ಭೀಕರ ಸುನಾಮಿ ಅಪ್ಪಳಿಸಿದ್ದು ಇದೇ ದಿನ.

2004 ರ ಡಿಸೆಂಬರ್ 26 ರಂದು ತಮಿಳು ನಾಡು, ಕನ್ಯಾಕುಮಾರಿ ತೀರ ಪ್ರದೇಶಕ್ಕೆ ಸುನಾಮಿ ಅಪ್ಪಳಿಸಿತ್ತು. ಇಂಡೋನೇಷ್ಯಾದಲ್ಲಿ ಸಮುದ್ರದಾಳದಲ್ಲಿ ಆದ ಭೂಕಂಪನದ ಪರಿಣಾಮ ಸುನಾಮಿ ಎದ್ದಿತ್ತು. ಬಳಿಕ ತಮಿಳುನಾಡು, ಲಕ್ಷದ್ವೀಪ, ಕನ್ಯಾಕುಮಾರಿ ಸೇರಿದಂತೆ ತೀರ ಪ್ರದೇಶದಲ್ಲಿ ಭೀಕರ ಗಾತ್ರದ ಅಲೆಗಳು ಜನ, ಜೀವನವನ್ನು ನುಂಗಿ ಹಾಕಿತ್ತು.

ದೈತ್ಯ ಗಾತ್ರದ ಅಲೆಗಳು ಭೂ ಪ್ರದೇಶವನ್ನು ನುಂಗಿ ಹಾಕಿತ್ತು. 2.5 ಲಕ್ಷಕ್ಕೂ ಅಧಿಕ ಮಂದಿ ಈ ಭೀಕರ ಸುನಾಮಿಗೆ ಸಾವನ್ನಪ್ಪಿದ್ದರು. ಈ ಭೀಕರ ಗಳಿಗೆ ಸಂಭವಿಸಿ ಇಂದಿಗೆ 18 ವರ್ಷಗಳಾಗಿವೆ. ಇಂದಿಗೂ ಜನ ಈ ಭೀಕರ ದಿನವನ್ನು ಮರೆತಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments