Webdunia - Bharat's app for daily news and videos

Install App

ಸತ್ತವನ 19 ಕೋಟಿ ಆಸ್ತಿ ಹೊಡೆದ್ಲು ಖತರ್ನಾಕ್ !

Webdunia
ಗುರುವಾರ, 6 ಅಕ್ಟೋಬರ್ 2022 (11:51 IST)
ಮುಂಬೈ : ನಕಲಿ ಮ್ಯಾರೇಜ್ ಸರ್ಟಿಫಿಕೇಟ್ ಸೃಷ್ಟಿಸಿ ಮೃತ ವ್ಯಕ್ತಿಯೊಬ್ಬರ 19.70 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಿದ ಆರೋಪದಡಿ ಕ್ರೈಸ್ತ ಪ್ರಾದಿ, ಬಾರ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮತ್ತು ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಅಂಜಲಿ ಅಗರ್ವಾಲ್ (30), ಥಾಮಸ್ ರಾಮುಲ್ ಗೋಡ್ಪವಾರ್ (50) ಮತ್ತು ಮಹೇಶ್ ಕಾಟ್ಕರ್ (37) ಎಂದು ಗುರುತಿಸಲಾಗಿದೆ. ಬಾರ್ನಲ್ಲಿ ಕೆಲಸ ಮಾಡುತ್ತಿದ್ದ ಅಂಜಲಿ ಅಗರ್ವಾಲ್, ಅಲ್ಲಿಗೆ ಬರುತ್ತಿದ್ದ 35 ವರ್ಷದ ಗ್ರಾಹಕರೊಬ್ಬರನ್ನು ಪ್ರೀತಿಸುತ್ತಿದ್ದಳು.

ನಂತರ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು. ಆದರೆ 2021ರ ನವೆಂಬರ್ನಲ್ಲಿ ವ್ಯಕ್ತಿ ಸಾವನ್ನಪ್ಪಿದರು. ಈ ವಿಚಾರ ತಿಳಿದ ಅಂಜಲಿ, ಇಬ್ಬರು ಆರೋಪಿಗಳ ಸಹಾಯದಿಂದ ನಕಲಿ ಮ್ಯಾರೇಜ್ ಸರ್ಟಿಫಿಕೇಟ್ ಸೃಷ್ಟಿಸಿ ಥಾಣೆ ನಗರದ ಕವೇಸರ್ನಲ್ಲಿ 19.70 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ದೋಚಿದ್ದಾಳೆ ಎಂದು ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಮಾಲೋಜಿ ಶಿಂಧೆ ಹೇಳಿದ್ದಾರೆ.

ಈ ವಿಚಾರ ತಿಳಿದ ಬಳಿಕ ಮೃತ ವ್ಯಕ್ತಿಯ ತಾಯಿ, ನೌಪಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳು ನಕಲಿ ಮ್ಯಾರೇಜ್ ಸರ್ಟಿಫಿಕೇಟ್ ತೋರಿಸಿ ಆಸ್ತಿ ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments