ಐಕೆ ಗುಜ್ರಾಲ್ ಸಲಹೆಗೆ ಕಿವಿಗೊಡುತ್ತಿದ್ದರೆ ಕಾಂಗ್ರೆಸ್ ಗೆ ಈ ಅಪವಾದ ಬರುತ್ತಿರಲಿಲ್ಲ ಎಂದ ಮನಮೋಹನ್ ಸಿಂಗ್

Webdunia
ಗುರುವಾರ, 5 ಡಿಸೆಂಬರ್ 2019 (09:40 IST)
ನವದೆಹಲಿ: ಇಂದಿರಾ ಗಾಂಧಿ ಹತ್ಯೆ ಬಳಿಕ 1984 ರಲ್ಲಿ ನಡೆದಿದ್ದ ಸಿಖ್ಖರ ಮೇಲಿನ ಹಿಂಸಾಚಾರವನ್ನು ತಡೆಗಟ್ಟಲು ಸಾಧ‍್ಯವಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೊಂಡಿದ್ದಾರೆ.


ಮಾಜಿ ಪ್ರಧಾನಿ ದಿವಂಗತ ಐಕೆ ಗುಜ್ರಾಲ್ ಅವರ 100 ನೇ ಜನ್ಮದಿನ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್ ಸಿಖ್ಖರ ದಂಗೆ ನಿಭಾಯಿಸಲು ಅಂದು ಗುಜ್ರಾಲ್ ಅವರು ಸೇನೆಯ ಸಹಾಯ ಪಡೆಯುವಂತೆ ಹೇಳಿದ್ದರು. ಆದರೆ ಅವರ ಸಲಹೆಗೆ ಕಿವಿಗೊಡದೇ ಅನಾಹುತವಾಯಿತು ಎಂದು ಒಪ್ಪಿಕೊಂಡಿದ್ದಾರೆ.

ಅಂದಿನ ಗೃಹಸಚಿವರಾಗಿದ್ದ ಪಿ ವಿ ನರಸಿಂಹರಾವ್ ಬಳಿ ಗುಜ್ರಾಲ್ ಸೇನೆ ಬಳಸುವಂತೆ ಸಲಹೆ ನೀಡಿದ್ದರು. ಆದರೆ ಯಾರೂ ಅವರ ಮಾತಿಗೆ ಕಿವಿಗೊಡಲಿಲ್ಲ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ. ಒಂದು ವೇಳೆ ಅಂದು ಗುಜ್ರಾಲ್ ಸಲಹೆಯಂತೆ ನಡೆದುಕೊಂಡಿದ್ದರೆ ಸಿಖ್ಖರ ಮಾರಣಹೋಮ ತಪ್ಪಿಸಬಹುದಾಗಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments