Webdunia - Bharat's app for daily news and videos

Install App

ಐಕೆ ಗುಜ್ರಾಲ್ ಸಲಹೆಗೆ ಕಿವಿಗೊಡುತ್ತಿದ್ದರೆ ಕಾಂಗ್ರೆಸ್ ಗೆ ಈ ಅಪವಾದ ಬರುತ್ತಿರಲಿಲ್ಲ ಎಂದ ಮನಮೋಹನ್ ಸಿಂಗ್

Webdunia
ಗುರುವಾರ, 5 ಡಿಸೆಂಬರ್ 2019 (09:40 IST)
ನವದೆಹಲಿ: ಇಂದಿರಾ ಗಾಂಧಿ ಹತ್ಯೆ ಬಳಿಕ 1984 ರಲ್ಲಿ ನಡೆದಿದ್ದ ಸಿಖ್ಖರ ಮೇಲಿನ ಹಿಂಸಾಚಾರವನ್ನು ತಡೆಗಟ್ಟಲು ಸಾಧ‍್ಯವಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೊಂಡಿದ್ದಾರೆ.


ಮಾಜಿ ಪ್ರಧಾನಿ ದಿವಂಗತ ಐಕೆ ಗುಜ್ರಾಲ್ ಅವರ 100 ನೇ ಜನ್ಮದಿನ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್ ಸಿಖ್ಖರ ದಂಗೆ ನಿಭಾಯಿಸಲು ಅಂದು ಗುಜ್ರಾಲ್ ಅವರು ಸೇನೆಯ ಸಹಾಯ ಪಡೆಯುವಂತೆ ಹೇಳಿದ್ದರು. ಆದರೆ ಅವರ ಸಲಹೆಗೆ ಕಿವಿಗೊಡದೇ ಅನಾಹುತವಾಯಿತು ಎಂದು ಒಪ್ಪಿಕೊಂಡಿದ್ದಾರೆ.

ಅಂದಿನ ಗೃಹಸಚಿವರಾಗಿದ್ದ ಪಿ ವಿ ನರಸಿಂಹರಾವ್ ಬಳಿ ಗುಜ್ರಾಲ್ ಸೇನೆ ಬಳಸುವಂತೆ ಸಲಹೆ ನೀಡಿದ್ದರು. ಆದರೆ ಯಾರೂ ಅವರ ಮಾತಿಗೆ ಕಿವಿಗೊಡಲಿಲ್ಲ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ. ಒಂದು ವೇಳೆ ಅಂದು ಗುಜ್ರಾಲ್ ಸಲಹೆಯಂತೆ ನಡೆದುಕೊಂಡಿದ್ದರೆ ಸಿಖ್ಖರ ಮಾರಣಹೋಮ ತಪ್ಪಿಸಬಹುದಾಗಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments