Webdunia - Bharat's app for daily news and videos

Install App

1993ರ ಮುಂಬೈ ಸರಣಿ ಸ್ಫೋಟ ಪ್ರಕರಣ: ಅಬುಸಲೇಂ ಸೇರಿ ಐವರು ಅಪರಾಧಿಗಳೆಂದು ತೀರ್ಪು

Webdunia
ಶುಕ್ರವಾರ, 16 ಜೂನ್ 2017 (13:23 IST)
ಮುಂಬೈ: 1993ರ ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಅಬು ಸಲೇಂ, ಮುಸ್ತಫಾ ದೋಸಾ, ಕರೀಮುಲ್ಲಾ, ತಾಹೀರ್ ಮರ್ಚಂಟ್ ಮತ್ತು ಫಿರೋಜ್ ಅಬ್ದುಲ್ ರಶೀದ್ ಖಾನ್  ಸೇರಿದಂತೆ 5 ಜನರನ್ನು ಅಪರಾಧಿಗಳೆಂದು ಟಾಡಾ ನ್ಯಾಯಾಲಯ ತೀರ್ಪು ನೀಡಿದೆ.
 
1993ರ ಮುಂಬೈ ಸರಣಿ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿ, 700 ಮಂದಿ ಗಾಯಗೊಂಡಿದ್ದರು. 27 ಕೋಟಿಗೂ ಹೆಚ್ಚು ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿತ್ತು. 24 ವರ್ಷಗಳ ನಂತರ ಟಾಡಾ ನ್ಯಾಯಾಲಯ ತೀರ್ಪು ನೀಡಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments