Webdunia - Bharat's app for daily news and videos

Install App

2,000 ಕೆಜಿ ಕಲಬೆರಕೆ ಪನ್ನೀರ್ ವಶಕ್ಕೆ!

Webdunia
ಗುರುವಾರ, 15 ಸೆಪ್ಟಂಬರ್ 2022 (09:08 IST)
ಮುಂಬೈ : ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ ಪನ್ನೀರ್ ಮತ್ತು ಕೆನೆರಹಿತ ಹಾಲಿನ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ.
 
ಕೊಂಡ್ವಾ ಮತ್ತು ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನ್ನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿಸಿದ್ದಾರೆ.

ಇದು ಸೆಪ್ಟೆಂಬರ್ 5ರ ಬಳಿಕ ನಡೆಸಲಾದ 3ನೇ ದಾಳಿಯಾಗಿದೆ. ದಾಳಿಯಲ್ಲಿ ಕಲಬೆರಕೆ ಪನ್ನೀರ್ ಮತ್ತು ಇತರ ಡೈರಿ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂದು ನಡೆಸಲಾಗಿರುವ ದಾಳಿಯಲ್ಲಿ 2 ಫ್ಯಾಕ್ಟರಿಗಳಿಂದ 2,000 ಕೆಜಿ ಕಲಬೆರೆಕೆ ಪನ್ನೀರ್ ವಶಪಡಿಸಿಕೊಳ್ಳಲಾಗಿದೆ. ಇದು ಸುಮಾರು 25 ಲಕ್ಷ ಮೌಲ್ಯದ್ದಾಗಿದೆ ಎಂದು ಎಫ್ಡಿಎ ಅಧಿಕಾರಿಗಳು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments