Webdunia - Bharat's app for daily news and videos

Install App

ಹುಟ್ಟುಹಬ್ಬದ ಪ್ರಯುಕ್ತ 2,500 ಯೂನಿಟ್ ರಕ್ತ ಸಂಗ್ರಹ

Webdunia
ಸೋಮವಾರ, 19 ಸೆಪ್ಟಂಬರ್ 2022 (08:33 IST)
ಕೋಲಾರ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿಂದು ಮಾಲೂರು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಹಾಗೂ ರಾಷ್ಟ್ರೋತ್ಥಾನ ಸಮಿತಿಯ ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 2,500 ಯೂನಿಟ್ಗಳಷ್ಟು ರಕ್ತ ಸಂಗ್ರಹ ಮಾಡಲಾಗಿದೆ.

ಸಚಿವರಾದ ಅಶ್ವಥ್ ನಾರಾಯಣ, ಮುನಿರತ್ನ ಹಾಗೂ ಸಂಸದ ಮುನಿಸ್ವಾಮಿ, ಮಾಜಿ ಸಚಿವ ಹೆಚ್.ನಾಗೇಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದ ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ರಕ್ತದಾನ ಮಾಡಿದರು.

ಇದೇ ವೇಳೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ ಅವರು, ಸುಮಾರು 2,500 ಸಾವಿರ ಯುನಿಟ್ ರಕ್ತ ಸಂಗ್ರಹ ಮಾಡುವ ಮೂಲಕ ಇಡೀ ಭಾರತದಲ್ಲೇ ಅತಿಹೆಚ್ಚು ರಕ್ತದಾನ ಮಾಡಿದ ಶಿಬಿರ ಎನ್ನುವ ಖ್ಯಾತಿ ಮಾಲೂರು ರಕ್ತದಾನ ಶಿಬಿರ ಪಡೆದಿದೆ.

ಕಳೆದ ವರ್ಷ ಮೋದಿ ಹುಟ್ಟುಹಬ್ಬದಲ್ಲಿ ಸುಮಾರು 1,500 ಯುನಿಟ್ಗಳ ರಕ್ತ  ಸಂಗ್ರಹ ಮಾಡಲಾಗಿತ್ತು. ಈಬಾರಿ 2,500 ಸಾವಿರ ಯೂನಿಟ್ ರಕ್ತ ಸಂಗ್ರಹಿಸುವ ಮೂಲಕ ದಾಖಲೆ ಬರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments