Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಮನ ಚಿನ್ನಾಭರಣ ಎಸ್`ಬಿಐನಲ್ಲಿ ಠೇವಣಿ

Webdunia
ಮಂಗಳವಾರ, 29 ಆಗಸ್ಟ್ 2017 (16:13 IST)
ಜಗತ್ತಿನ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ 2,780 ಕೆ.ಜಿ ಬಂಗಾರದ ಒಡವೆಗಳನ್ನ ಎಸ್`ಬಿಐ ಬ್ಯಾಂಕಿನಲ್ಲಿ ದೀರ್ಘಕಾಲಿಕ ಠೇವಣಿ ಇಡಲಾಗಿದೆ.
 

ಅಮರಾವತಿ ಸರ್ಕಲ್`ನ ಎಸ್`ಬಿಎಂ ಬ್ಯಾಂಕ್`ಶಾಖೆಯಲ್ಲಿ ಒಡವೆಗಳನ್ನ ಠೇವಣಿ ಇಡಲಾಗಿದ್ದು, ದೀರ್ಘಕಾಲಿಕ ಠೇವಣಿ ಆಗಿರುವುದರಿಂದ ಟಿಟಿಡಿಗೆ 2.5ರಷ್ಟು ಬಡ್ಡಿ ಸಿಗಲಿದೆ. ಠೇವಣಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನ ಎಸ್`ಬಿಐ ಚೀಫ್ ಜನರಲ್ ಮ್ಯಾನೇಜರ್ ಮಣಿ ಪಲ್ವೇಸನ್ ಟಿಟಿಡಿಯ ಮುಖ್ಯ ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೆಕ್ಕಾಧಿಕಾರಿ ಓ. ಬಾಲಾಜಿಗೆ ಹಸ್ತಾಂತರಿಸಿದ್ದಾರೆ.
.

12 ವರ್ಷಗಳ ಸುದೀರ್ಘ ಠೇವಣಿ ಇಡಲಾಗಿದೆ. ಹಲವು ದಿನಗಳಿಂದ ತಿರುಪತಿ ತಿಮ್ಮಪ್ಪನ ಬಂಗಾರದ ಒಡವೆಗಳು ಬ್ಯಾಂಕ್`ನಲ್ಲಿ ಠೇವಣಿ ಇಡುವ ಬಗ್ಗೆ ವರದಿಗಳು ಕೇಳಿಬಂದಿದ್ದವು.      

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments