Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಮನ ಚಿನ್ನಾಭರಣ ಎಸ್`ಬಿಐನಲ್ಲಿ ಠೇವಣಿ

Webdunia
ಮಂಗಳವಾರ, 29 ಆಗಸ್ಟ್ 2017 (16:13 IST)
ಜಗತ್ತಿನ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ 2,780 ಕೆ.ಜಿ ಬಂಗಾರದ ಒಡವೆಗಳನ್ನ ಎಸ್`ಬಿಐ ಬ್ಯಾಂಕಿನಲ್ಲಿ ದೀರ್ಘಕಾಲಿಕ ಠೇವಣಿ ಇಡಲಾಗಿದೆ.
 

ಅಮರಾವತಿ ಸರ್ಕಲ್`ನ ಎಸ್`ಬಿಎಂ ಬ್ಯಾಂಕ್`ಶಾಖೆಯಲ್ಲಿ ಒಡವೆಗಳನ್ನ ಠೇವಣಿ ಇಡಲಾಗಿದ್ದು, ದೀರ್ಘಕಾಲಿಕ ಠೇವಣಿ ಆಗಿರುವುದರಿಂದ ಟಿಟಿಡಿಗೆ 2.5ರಷ್ಟು ಬಡ್ಡಿ ಸಿಗಲಿದೆ. ಠೇವಣಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನ ಎಸ್`ಬಿಐ ಚೀಫ್ ಜನರಲ್ ಮ್ಯಾನೇಜರ್ ಮಣಿ ಪಲ್ವೇಸನ್ ಟಿಟಿಡಿಯ ಮುಖ್ಯ ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೆಕ್ಕಾಧಿಕಾರಿ ಓ. ಬಾಲಾಜಿಗೆ ಹಸ್ತಾಂತರಿಸಿದ್ದಾರೆ.
.

12 ವರ್ಷಗಳ ಸುದೀರ್ಘ ಠೇವಣಿ ಇಡಲಾಗಿದೆ. ಹಲವು ದಿನಗಳಿಂದ ತಿರುಪತಿ ತಿಮ್ಮಪ್ಪನ ಬಂಗಾರದ ಒಡವೆಗಳು ಬ್ಯಾಂಕ್`ನಲ್ಲಿ ಠೇವಣಿ ಇಡುವ ಬಗ್ಗೆ ವರದಿಗಳು ಕೇಳಿಬಂದಿದ್ದವು.      

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments