Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಮನ ಚಿನ್ನಾಭರಣ ಎಸ್`ಬಿಐನಲ್ಲಿ ಠೇವಣಿ

Webdunia
ಮಂಗಳವಾರ, 29 ಆಗಸ್ಟ್ 2017 (16:13 IST)
ಜಗತ್ತಿನ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ 2,780 ಕೆ.ಜಿ ಬಂಗಾರದ ಒಡವೆಗಳನ್ನ ಎಸ್`ಬಿಐ ಬ್ಯಾಂಕಿನಲ್ಲಿ ದೀರ್ಘಕಾಲಿಕ ಠೇವಣಿ ಇಡಲಾಗಿದೆ.
 

ಅಮರಾವತಿ ಸರ್ಕಲ್`ನ ಎಸ್`ಬಿಎಂ ಬ್ಯಾಂಕ್`ಶಾಖೆಯಲ್ಲಿ ಒಡವೆಗಳನ್ನ ಠೇವಣಿ ಇಡಲಾಗಿದ್ದು, ದೀರ್ಘಕಾಲಿಕ ಠೇವಣಿ ಆಗಿರುವುದರಿಂದ ಟಿಟಿಡಿಗೆ 2.5ರಷ್ಟು ಬಡ್ಡಿ ಸಿಗಲಿದೆ. ಠೇವಣಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನ ಎಸ್`ಬಿಐ ಚೀಫ್ ಜನರಲ್ ಮ್ಯಾನೇಜರ್ ಮಣಿ ಪಲ್ವೇಸನ್ ಟಿಟಿಡಿಯ ಮುಖ್ಯ ಹಣಕಾಸು ಸಲಹೆಗಾರ ಮತ್ತು ಮುಖ್ಯ ಲೆಕ್ಕಾಧಿಕಾರಿ ಓ. ಬಾಲಾಜಿಗೆ ಹಸ್ತಾಂತರಿಸಿದ್ದಾರೆ.
.

12 ವರ್ಷಗಳ ಸುದೀರ್ಘ ಠೇವಣಿ ಇಡಲಾಗಿದೆ. ಹಲವು ದಿನಗಳಿಂದ ತಿರುಪತಿ ತಿಮ್ಮಪ್ಪನ ಬಂಗಾರದ ಒಡವೆಗಳು ಬ್ಯಾಂಕ್`ನಲ್ಲಿ ಠೇವಣಿ ಇಡುವ ಬಗ್ಗೆ ವರದಿಗಳು ಕೇಳಿಬಂದಿದ್ದವು.      

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments