ಊಟ ಕೊಡಲು ಬಂದ ಗಗನಸಖಿಯರ ಕೈಹಿಡಿದು ಸರಸಕ್ಕೆ ಕರೆದ ಕಾಮುಕ

Webdunia
ಸೋಮವಾರ, 27 ಫೆಬ್ರವರಿ 2017 (10:17 IST)
ಪ್ರಯಾಣಿಕನೊಬ್ಬ ಇಬ್ಬರು ಗಗನಸಖಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಮುಂಬೈನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಜೆಟ್ ಏರ್ ವೇಸ್ ವಿಮಾನದಲ್ಲಿ ಭಾನುವಾರ ನಡೆದಿದೆ. ಸೀಟ್ ನಂಬರ್ 41ಇನಲ್ಲಿ ಕುಳಿತಿದ್ದ ಆಕಾಶ್ ಗುಪ್ತಾ ವಿರುದ್ಧ ಗಗನಸಖಿಯರು ಲಿಖಿತ ದೂರು ನೀಡಿದ್ದಾರೆ.


ಬಾಲಾಗಟ್`ನಲ್ಲಿ ಕ್ಯಾಪ್ಟನ್ ಮೋಹನ್ ಸಿಂಗ್, ಪಾನಮತ್ತ ಕಾಮುಕ ಆಕಾಶ್ ಗುಪ್ತಾನನ್ನ ಸಿಐಎಸ್ ಎಫ್ ಪಡೆಗೆ ಒಪ್ಪಿಸಿದ್ದಾರೆ. ಬಳಿಕ ಆಕಾಶ್ ಗುಪ್ತಾ ಸ್ಥಳೀಯ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಮಧನಕ್ಕೆ ಒಪ್ಪಿಸಲಾಗಿದೆ.

ಏನಿದು ಘಟನೆ..?: ಗೋವಾಗೆ ರಜೆ ಕಳೆಯಲು ತೆರಳಿದ್ದ ಗುಪ್ತಾ ನಾಗ್ಪುರಕ್ಕೆ ತೆರಳಲು ಮುಂಬೈನಲ್ಲಿ ವಿಮಾನ ಹತ್ತಿದ್ದ. ಪೊಲೀಸರ ಮಾಹಿತಿ ಪ್ರಕಾರ, ಪಾನಮತ್ತನಾಗಿದ್ದ ಗುಪ್ತಾ, ಊಟ ಕೊಡಲು ಬಂದ ಗಗನಸಖಿಯರ ಕೈಹಿಡಿದು ಎಳೆದಾಡಿದ್ದಾನೆ. ಕೂಡಲೇ ವಿಮಾನ ಸಿಬ್ಬಂದಿ ಅವರನ್ನ ಕಾಪಾಡಿದ್ದಾರೆ. ಸಿಬ್ಬಂದಿ ಜೊತೆಯೂ ಗುಪ್ತಾ ವಾಗ್ವಾದ ನಡೆಸಿದ್ದಾನೆ. ಬಳಿಕ ಗಗನಸಖಿಯರು ದೂರು ದಾಖಲಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ