Webdunia - Bharat's app for daily news and videos

Install App

ಊಟ ಕೊಡಲು ಬಂದ ಗಗನಸಖಿಯರ ಕೈಹಿಡಿದು ಸರಸಕ್ಕೆ ಕರೆದ ಕಾಮುಕ

Webdunia
ಸೋಮವಾರ, 27 ಫೆಬ್ರವರಿ 2017 (10:17 IST)
ಪ್ರಯಾಣಿಕನೊಬ್ಬ ಇಬ್ಬರು ಗಗನಸಖಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಮುಂಬೈನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಜೆಟ್ ಏರ್ ವೇಸ್ ವಿಮಾನದಲ್ಲಿ ಭಾನುವಾರ ನಡೆದಿದೆ. ಸೀಟ್ ನಂಬರ್ 41ಇನಲ್ಲಿ ಕುಳಿತಿದ್ದ ಆಕಾಶ್ ಗುಪ್ತಾ ವಿರುದ್ಧ ಗಗನಸಖಿಯರು ಲಿಖಿತ ದೂರು ನೀಡಿದ್ದಾರೆ.


ಬಾಲಾಗಟ್`ನಲ್ಲಿ ಕ್ಯಾಪ್ಟನ್ ಮೋಹನ್ ಸಿಂಗ್, ಪಾನಮತ್ತ ಕಾಮುಕ ಆಕಾಶ್ ಗುಪ್ತಾನನ್ನ ಸಿಐಎಸ್ ಎಫ್ ಪಡೆಗೆ ಒಪ್ಪಿಸಿದ್ದಾರೆ. ಬಳಿಕ ಆಕಾಶ್ ಗುಪ್ತಾ ಸ್ಥಳೀಯ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಮಧನಕ್ಕೆ ಒಪ್ಪಿಸಲಾಗಿದೆ.

ಏನಿದು ಘಟನೆ..?: ಗೋವಾಗೆ ರಜೆ ಕಳೆಯಲು ತೆರಳಿದ್ದ ಗುಪ್ತಾ ನಾಗ್ಪುರಕ್ಕೆ ತೆರಳಲು ಮುಂಬೈನಲ್ಲಿ ವಿಮಾನ ಹತ್ತಿದ್ದ. ಪೊಲೀಸರ ಮಾಹಿತಿ ಪ್ರಕಾರ, ಪಾನಮತ್ತನಾಗಿದ್ದ ಗುಪ್ತಾ, ಊಟ ಕೊಡಲು ಬಂದ ಗಗನಸಖಿಯರ ಕೈಹಿಡಿದು ಎಳೆದಾಡಿದ್ದಾನೆ. ಕೂಡಲೇ ವಿಮಾನ ಸಿಬ್ಬಂದಿ ಅವರನ್ನ ಕಾಪಾಡಿದ್ದಾರೆ. ಸಿಬ್ಬಂದಿ ಜೊತೆಯೂ ಗುಪ್ತಾ ವಾಗ್ವಾದ ನಡೆಸಿದ್ದಾನೆ. ಬಳಿಕ ಗಗನಸಖಿಯರು ದೂರು ದಾಖಲಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ