Webdunia - Bharat's app for daily news and videos

Install App

ಪಾಕ್‌ನಲ್ಲಿದ್ದ ಭಾರತೀಯ ರಾಯಭಾರಿಗಳಿಗೆ ಗೇಟ್ ಪಾಸ್!

Webdunia
ಗುರುವಾರ, 3 ನವೆಂಬರ್ 2016 (10:07 IST)
ಇಸ್ಲಾಮಾಬಾದ್: ಉಗ್ರರ ನೆಲೆಯ ಮೇಲೆ ಭಾರತೀಯ ಸೇನೆ ನಿರ್ದಿಷ್ಟ ದಾಳಿ ನಡೆಸಿದ ಬಳಿಕ, ಭಾರತದ ವಿರುದ್ಧ ಕೆಂಡ ಕಾರುತ್ತಿರುವ ಪಾಕಿಸ್ತಾನ ಇದೀಗ, ತನ್ನ ದೇಶದಲ್ಲಿ ವಿಧ್ವಂಸಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳಿಗೆ ದೇಶ ತೊರೆಯಲು ಸೂಚಿಸಿದೆ.
ಅಂತರಾಷ್ಟ್ರೀಯ ಸಮುದಾಯದಲ್ಲಿ ತನ್ನ ಮಾನ ಹರಾಜಾದ ಹಿನ್ನೆಲೆಯಲ್ಲಿ ಪಾಕಿಸ್ತಾನ, ಭಾರತದ ವಿರುದ್ಧ ಮತ್ತಷ್ಟು ಕತ್ತಿ ಮಸೆಯುತ್ತಿದೆ. ಜಮ್ಮು ಗಡಿ ಪ್ರದೇಶದಲ್ಲಿ ಪ್ರತಿನಿತ್ಯ ಕದನ ವಿರಾಮ ಉಲ್ಲಂಘಿಸಿ ಸೇನೆಯ ಮೇಲೆ ಗುಂಡುನ ದಾಳಿ ನಡೆಸುತ್ತ ತನ್ನ ದುಷ್ಟ ಬುದ್ಧಿಯನ್ನು ತೋರ್ಪಡಿಸುತ್ತಿದೆ. ಸಾಲದೆಂಬಂತೆ ಗಡಿ ಪ್ರದೇಶದ ನಿವಾಸಿಗಳ ಮೇಲೂ ಶೆಲ್ ದಾಳಿ ನಡೆಸಿ, ಮುಗ್ಧ ಜನರ ಸಾವಿನಲ್ಲೂ ಕೇಕೇ ಹಾಕುತ್ತಿವೆ. ಶೇಡಿನ ಹೋರಾಟ ನಡೆಸುತ್ತಿರುವ ಪಾಕಿಸ್ತಾನ ಇದೀಗ, ಭಾರತೀಯ ರಾಯಭಾರಿ ಅಧಿಕಾರಿಗಳ ಮೇಲೆಯೇ ಆರೋಪ ಹೊರಸಿ ತನ್ನ ಬುದ್ಧಿ ಪ್ರದರ್ಶಿಸುತ್ತಿದೆ.
 
ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುವ ವಾಣಿಜ್ಯ ಸಲಹೆಗಾರ ರಾಜೇಶ್ ಅಗ್ನಿಹೋತ್ರಿ ಹಾಗೂ ಮಾಧ್ಯಮ ಸಲಹೆಗಾರ ಬಲಬೀರ್ ಸಿಂಗ್ ಅವರನ್ನು ಭಾರತಕ್ಕೆ ತೆರಳಲು ಸೂಚಿಸಿದೆ. ಈ ಇಬ್ಬರು ಅಧಿಕಾರಿಗಳ ಭಾವಚಿತ್ರವು ಪಾಕ್ ನ ವಿವಿಧ ಚಾನೆಲ್ಗಳಲ್ಲಿ ಪ್ರಸಾರವಾಗಿದೆ. ಭಾರತೀಯ ತನಿಖಾ ಸಂಸ್ಥೆ 'ರಾ' ಜೊತೆ ಇವರಿಬ್ಬರು ಸಂಬಂಧ ಹೊಂದಿದ್ದು, ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments