ಧ್ವಜಕ್ಕೆ 20 ರೂ. ನೀಡಿ ಎಂದು ಘೋಷಣೆ..?

Webdunia
ಸೋಮವಾರ, 25 ಜುಲೈ 2022 (11:59 IST)
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬೆಹಾರಾದಲ್ಲಿ ನಗರಪಾಲಿಕೆಯೇ ತ್ರಿವರ್ಣ ಧ್ವಜ ಕೊಂಡುಕೊಳ್ಳುವಂತೆ ಒತ್ತಾಯಿಸುತ್ತಿದೆ.
 
ಪ್ರತಿ ಅಂಗಡಿಯವರೂ ಅಭಿಯಾನಕ್ಕಾಗಿ ಒಂದು ಧ್ವಜವನ್ನಾದರೂ ಕೊಂಡುಕೊಳ್ಳಿ. ಅದಕ್ಕಾಗಿ 20 ರೂ. ಡೆಪಾಸಿಟ್ ಮಾಡಿ ಎಂದು ಸಾರ್ವಜನಿಕವಾಗಿ ವಾಹನವೊಂದರ ಮೇಲೆ ಲೌಡ್ಸ್ಪೀಕರ್ ಮೂಲಕ ಸಾರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ವಿದ್ಯಾರ್ಥಿಗಳು, ಅಂಗಡಿಯವರಿಗೆ ಹಾಗೂ ಸಿಬ್ಬಂದಿಗೆ ರಾಷ್ಟ್ರಧ್ವಜ ಹಾರಿಸುವಂತೆ ಜಮ್ಮು ಕಾಶ್ಮೀರ ಆಡಳಿತ ಒತ್ತಾಯಿಸುತ್ತಿರುವ ರೀತಿ ಹೇಗಿದೆ ಎಂದರೆ, ಕಾಶ್ಮೀರ ವಶಪಡಿಸಿಕೊಳ್ಳಬೇಕಾದ ಶತ್ರು ಪ್ರದೇಶ ಎನ್ನುವಂತಿದೆ ಎಂದು ಮುಫ್ತಿ ಟ್ವೀಟ್ನಲ್ಲಿ ಕಿಡಿಕಾರಿದ್ದಾರೆ.

ಸಿಪಿಐಎಂ ನಾಯಕ ಎಂ.ವೈ.ತಾರಿಗಾಮಿ ಸಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಧ್ವಜ ಕೊಂಡುಕೊಳ್ಳಲು 20 ರೂ. ಹಣ ಡೆಪಾಸಿಟ್ ಮಾಡಿ ಎಂದು ಆಡಳಿತ ಘೋಷಣೆ ಮಾಡುತ್ತಿದೆ.

ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದಡಿ ಧ್ವಜ ಹಾರಾಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮರ್ಡರ್ ಪ್ರಕರಣದಲ್ಲಿ ಪೊಲೀಸರಿಗೆ ಇದೊಂದು ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಜೈನ ಮುನಿಗೆ ಆಹ್ವಾನ, ಅದು ಯಾರೂ ಗೊತ್ತಾ

ಆಸ್ಪತ್ರೆ ಸೇರಿದ ಅಯೋದ್ಯೆ ರಾಮಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಮಹಂತ್ ನೃತ್ಯ, ನಿಜವಾಗಲೂ ಆಗಿದ್ದೇನು

ರಾಜ್ಯ ಸರ್ಕಾರಕ್ಕೆ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟ, ಖುದ್ದು ಫೀಲ್ಡಿಗಿಳಿದ ತೇಜಸ್ವಿ ಸೂರ್ಯ, Video

ನೀನು ದಪ್ಪ ಇದ್ದೀಯಾ, ಮಕ್ಕಳಾಗಲ್ಲ ಎಂದು ಹೀಯಾಳಿಸುತ್ತಿದ್ದ ಪಾಪಿ ಗಂಡ ಮುಗ್ದ ಹೆಂಡತಿಗೆ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments