Webdunia - Bharat's app for daily news and videos

Install App

ಧ್ವಜಕ್ಕೆ 20 ರೂ. ನೀಡಿ ಎಂದು ಘೋಷಣೆ..?

Webdunia
ಸೋಮವಾರ, 25 ಜುಲೈ 2022 (11:59 IST)
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬೆಹಾರಾದಲ್ಲಿ ನಗರಪಾಲಿಕೆಯೇ ತ್ರಿವರ್ಣ ಧ್ವಜ ಕೊಂಡುಕೊಳ್ಳುವಂತೆ ಒತ್ತಾಯಿಸುತ್ತಿದೆ.
 
ಪ್ರತಿ ಅಂಗಡಿಯವರೂ ಅಭಿಯಾನಕ್ಕಾಗಿ ಒಂದು ಧ್ವಜವನ್ನಾದರೂ ಕೊಂಡುಕೊಳ್ಳಿ. ಅದಕ್ಕಾಗಿ 20 ರೂ. ಡೆಪಾಸಿಟ್ ಮಾಡಿ ಎಂದು ಸಾರ್ವಜನಿಕವಾಗಿ ವಾಹನವೊಂದರ ಮೇಲೆ ಲೌಡ್ಸ್ಪೀಕರ್ ಮೂಲಕ ಸಾರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ವಿದ್ಯಾರ್ಥಿಗಳು, ಅಂಗಡಿಯವರಿಗೆ ಹಾಗೂ ಸಿಬ್ಬಂದಿಗೆ ರಾಷ್ಟ್ರಧ್ವಜ ಹಾರಿಸುವಂತೆ ಜಮ್ಮು ಕಾಶ್ಮೀರ ಆಡಳಿತ ಒತ್ತಾಯಿಸುತ್ತಿರುವ ರೀತಿ ಹೇಗಿದೆ ಎಂದರೆ, ಕಾಶ್ಮೀರ ವಶಪಡಿಸಿಕೊಳ್ಳಬೇಕಾದ ಶತ್ರು ಪ್ರದೇಶ ಎನ್ನುವಂತಿದೆ ಎಂದು ಮುಫ್ತಿ ಟ್ವೀಟ್ನಲ್ಲಿ ಕಿಡಿಕಾರಿದ್ದಾರೆ.

ಸಿಪಿಐಎಂ ನಾಯಕ ಎಂ.ವೈ.ತಾರಿಗಾಮಿ ಸಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಧ್ವಜ ಕೊಂಡುಕೊಳ್ಳಲು 20 ರೂ. ಹಣ ಡೆಪಾಸಿಟ್ ಮಾಡಿ ಎಂದು ಆಡಳಿತ ಘೋಷಣೆ ಮಾಡುತ್ತಿದೆ.

ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದಡಿ ಧ್ವಜ ಹಾರಾಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments