Webdunia - Bharat's app for daily news and videos

Install App

ಚಾರ್ ಧಾಮ್ ಯಾತ್ರೆ: 2 ತಿಂಗಳಲ್ಲಿ 203 ಯಾತ್ರಿಗಳ ಸಾವು

Webdunia
ಸೋಮವಾರ, 27 ಜೂನ್ 2022 (17:04 IST)

ಚಾರ್ ಧಾಮ್ ಯಾತ್ರೆ ವೇಳೆ ಕಳೆದ 2 ತಿಂಗಳಲ್ಲಿ 203 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ ಉತ್ತರಾಖಂಡ್‌ ಸರಕಾರ ತಿಳಿಸಿದೆ.

ಉತ್ತರಾಖಂಡದ ತುರ್ತು ಪರಿಸ್ಥಿತಿ ನಿರ್ವಹಣಾ ತಂಡವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಚಾರ್‌ ಧಾಮ್‌ ಯಾತ್ರೆ ವೇಳೆ ಮೃತಪಟ್ಟವರಲ್ಲಿ ಹೆಚ್ಚಿನರು ಹೃದಯಾಘಾತ ಇತರೆ ಆರೋಗ್ಯ ಸಮಸ್ಯೆಯಿಂದ ಸಾವಿಗೀಡಾಗಿದ್ದಾರೆ.

ಮೃತಪಟ್ಟವರ ಪೈಕಿ ಈ ಪೈಕಿ 97 ಜನ ಕೇದರನಾಥದಲ್ಲಿ, 51 ಮಂದಿ ಬದರೀನಾಥ್, 13 ಜನ ಗಂಗೋತ್ರಿ ಹಾಗೂ 42 ಮಂದಿ ಯಮುನೋತ್ರಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಂಕಿ ಅಂಶಗಳ ಪ್ರಕಾರ ಚಾರ್‌ ಧಾಮ್‌ ಮೇ 3ರಿಂದ ಇಲ್ಲಿಯವರೆಗೂ ಸುಮಾರು 25 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಆದರೆ, ಕಳೆದ ಒಂದು ವಾರದಿಂದ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ ಎಂದು ತಿಳಿದು ಬಂದಿದೆ.

ಮೊದಲು ಚಾರ್‌ ಧಾಮ್ ಯಾತ್ರೆಗೆ ಬರುವ ಯಾತ್ರಾರ್ಥಿಗಳಿಗೆ ಮೊದಲೇ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಬರುವಂತೆ ಉತ್ತರಾಖಂಡ ಸರ್ಕಾರ ಸಲಹೆ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments