Webdunia - Bharat's app for daily news and videos

Install App

ಚಾರ್ ಧಾಮ್ ಯಾತ್ರೆ: 2 ತಿಂಗಳಲ್ಲಿ 203 ಯಾತ್ರಿಗಳ ಸಾವು

Webdunia
ಸೋಮವಾರ, 27 ಜೂನ್ 2022 (17:04 IST)

ಚಾರ್ ಧಾಮ್ ಯಾತ್ರೆ ವೇಳೆ ಕಳೆದ 2 ತಿಂಗಳಲ್ಲಿ 203 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ ಉತ್ತರಾಖಂಡ್‌ ಸರಕಾರ ತಿಳಿಸಿದೆ.

ಉತ್ತರಾಖಂಡದ ತುರ್ತು ಪರಿಸ್ಥಿತಿ ನಿರ್ವಹಣಾ ತಂಡವು ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಚಾರ್‌ ಧಾಮ್‌ ಯಾತ್ರೆ ವೇಳೆ ಮೃತಪಟ್ಟವರಲ್ಲಿ ಹೆಚ್ಚಿನರು ಹೃದಯಾಘಾತ ಇತರೆ ಆರೋಗ್ಯ ಸಮಸ್ಯೆಯಿಂದ ಸಾವಿಗೀಡಾಗಿದ್ದಾರೆ.

ಮೃತಪಟ್ಟವರ ಪೈಕಿ ಈ ಪೈಕಿ 97 ಜನ ಕೇದರನಾಥದಲ್ಲಿ, 51 ಮಂದಿ ಬದರೀನಾಥ್, 13 ಜನ ಗಂಗೋತ್ರಿ ಹಾಗೂ 42 ಮಂದಿ ಯಮುನೋತ್ರಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಂಕಿ ಅಂಶಗಳ ಪ್ರಕಾರ ಚಾರ್‌ ಧಾಮ್‌ ಮೇ 3ರಿಂದ ಇಲ್ಲಿಯವರೆಗೂ ಸುಮಾರು 25 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಆದರೆ, ಕಳೆದ ಒಂದು ವಾರದಿಂದ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ ಎಂದು ತಿಳಿದು ಬಂದಿದೆ.

ಮೊದಲು ಚಾರ್‌ ಧಾಮ್ ಯಾತ್ರೆಗೆ ಬರುವ ಯಾತ್ರಾರ್ಥಿಗಳಿಗೆ ಮೊದಲೇ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಬರುವಂತೆ ಉತ್ತರಾಖಂಡ ಸರ್ಕಾರ ಸಲಹೆ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments