Webdunia - Bharat's app for daily news and videos

Install App

ಖಾರ್ಗೋನ್ನಲ್ಲಿ 24 ಗಂಟೆಗಳ ಕರ್ಫ್ಯೂ!

Webdunia
ಸೋಮವಾರ, 2 ಮೇ 2022 (09:20 IST)
ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಈದ್-ಉಲ್-ಫ್ರಿತ್ ಮತ್ತು ಅಕ್ಷಯ ತೃತೀಯ ಆಚರಣೆ ಸಂದರ್ಭದಲ್ಲಿ 24 ಗಂಟೆಗಳ ಕರ್ಫ್ಯೂ ವಿಧಿಸಲಾಗಿದೆ.

ಕಳೆದ ಏಪ್ರಿಲ್ 10 ರಂದು ರಾಮನವಮಿ ಮೆರವಣಿಗೆಯಲ್ಲಿ ಇದೇ ಪ್ರದೇಶದಲ್ಲಿ ಹಿಂಸಾಚಾರ ವರದಿಯಾಗಿತ್ತು. ಹಾಗಾಗಿ ಖಾರ್ಗೋವ್ನಲ್ಲಿ ಮುಂಬರುವ ರಂಜಾನ್, ಅಕ್ಷಯ ತೃತೀಯ ಹಬ್ಬಗಳನ್ನು ಮನೆಗಳಲ್ಲೇ ಆಚರಿಸುವಂತೆ ಮೇ 2, 3ರಂದು ಕರ್ಫ್ಯೂ ವಿಧಿಸಲಾಗಿದೆ.

ಇದಕ್ಕಾಗಿ ಇಂದು ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಕರ್ಫ್ಯೂ ಸಡಿಲಿಸಿ ಅಗತ್ಯ ವಸ್ತುಗಳ ಖರೀದಿಗೆ ಆದ್ಯತೆ ನೀಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸುಮರ್ ಸಿಂಗ್ ಮುಜಲ್ದಾ ಆದೇಶಿಸಿದ್ದಾರೆ. 

ಮಹಾರಾಷ್ಟ್ರದಲ್ಲಿನ 5 ಮಸೀದಿಗಳಿಗೂ ಡಿಜೆ ಸಾಂಗ್ಗಳು ಸದ್ದು ಮಾಡದಂತೆ ಸರ್ಕಾರ ಸೂಚನೆ ನೀಡಿದೆ. ಕೆಲ ಹಿರಿಯ ಮುಸ್ಲಿಂ ಮುಖಂಡರು ಡಿಜೆ ಹಾಕಲು ನಿರ್ಧರಿಸಿದ್ದ ಕಾರಣದಿಂದಾಗಿ ಈ ಆದೇಶ ಹೊರಡಿಸಿದ್ದು,

ಡಿಜೆಗೆ ವಿನಿಯೋಗಿಸುವ ಹಣವನ್ನು ಬಡವರಿಗೆ, ಅವಶ್ಯಕತೆ ಉಳ್ಳವರಿಗೆ ನೀಡುವಂತೆ ಸರ್ಕಾರ ಸಲಹೆ ನೀಡಿದೆ. ಹಾಗೆಯೇ ಜಮ್ಮು ಮತ್ತು ಕಾಶ್ಮೀರದ ಜಾಮಿಯಾ ಮಸೀದಿಯಲ್ಲಿ ಬೆಳಿಗ್ಗೆ 7 ಗಂಟೆಗೆಲ್ಲಾ ಈದ್ ನಮಾಜ್ ಮುಕ್ತಾಯಗೊಳಿಸುವಂತೆ ಸೂಚನೆ ನೀಡಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments