Webdunia - Bharat's app for daily news and videos

Install App

ಬಸ್- ಟ್ರಕ್ ಡಿಕ್ಕಿ; 25 ಮಕ್ಕಳ ದಾರುಣ ಸಾವು; ಪ್ರಧಾನಿ ಸಂತಾಪ

Webdunia
ಗುರುವಾರ, 19 ಜನವರಿ 2017 (11:01 IST)
ಖಾಸಗಿ ಶಾಲಾ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 25 ಮಕ್ಕಳು ದುರ್ಮರಣವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಅಲಿಗಂಜ್ ರಸ್ತೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ 36ಕ್ಕಿಂತ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  
ಮೃತ ಮಕ್ಕಳು ಅಲಿಗಂಜ್‌ನ ಜೆ.ಎಸ್ ವಿದ್ಯಾ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದರು. ದಟ್ಟ ಮಂಜಿನಿಂದಾಗಿ ರಸ್ತೆ ಸರಿಯಾಗಿ ಕಾಣಿಸದೆ ಘಟನೆ ನಡೆದಿದೆ ಎನ್ನಲಾಗುತ್ತಿದೆ.
 
ಮೃತರೆಲ್ಲರೂ 13 ವರ್ಷದೊಳಗಿನವರು ಎಂದು ತಿಳಿದು ಬಂದಿದೆ. 
 
ಉತ್ತರ ಪ್ರದೇಶದಾದ್ಯಂತ ದಟ್ಟ ಮಂಜು ಆವರಿಸಿದ್ದು ಶಾಲೆಗಳಿಗೆ ರಜೆ ನೀಡುವಂತೆ ಸೂಚಿಸಲಾಗಿತ್ತು. ಆದರೆ  ಜೆ.ಎಸ್ ವಿದ್ಯಾ  ಶಾಲೆಗೆ ರಜೆ ನೀಡಿರಲಿಲ್ಲ ಎಂದು ತಿಳಿದು ಬಂದಿದೆ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಘಟನೆಗೆ ತೀವ್ರ ದುಃಖ ವ್ಯಕ್ತ ಪಡಿಸಿರುವ ಪ್ರಧಾನಿ, ದುರ್ಘಟನೆ ಬಗ್ಗೆ ಕೇಳಿ ತುಂಬಾ ದುಃಖವಾಗುತ್ತಿದೆ. ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬದ ನೋವನ್ನು ಹಂಚಿಕೊಳ್ಳ ಬಯಸುತ್ತೇನೆ. ಅಗಲಿದ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

Covid 19: ಈ ದೇಶದಲ್ಲಿ ಹೆಚ್ಚುತ್ತಿದೆ ಕೋವಿಡ್‌ ಪ್ರಕರಣ, ಭಾರತದ ಮೇಲೂ ಬೀಳುತ್ತಾ ಪರಿಣಾಮ

Belgavi, ಕುರಾನ್ ಗ್ರಂಥ ಸುಟ್ಟ ಪ್ರಕರಣ: ಅಂಗಡಿ ಮುಂಗಟ್ಟು ಬಂದ್‌ ಮಾಡಿ ಬೀದಿಗಿಳಿದ ಮುಸ್ಲಿಮರು

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ ಪಕ್ಷ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಮುಂದಿನ ಸುದ್ದಿ
Show comments