Webdunia - Bharat's app for daily news and videos

Install App

25 ಯೋಧರ ಮಾರಣ ಹೋಮ ನಡೆಸಿದ ನಕ್ಸಲರು

Webdunia
ಮಂಗಳವಾರ, 25 ಏಪ್ರಿಲ್ 2017 (08:23 IST)
ಛತ್ತೀಸ್ ಘಡ: ಛತ್ತೀಸ್ ಘಡದ ಸುಕ್ಮಾದಲ್ಲಿ ಮತ್ತೊಮ್ಮೆ ನಕ್ಸಲರು ಅಟ್ಟಹಾಸ ಮೆರೆದಿದ್ದು, 25 ಸಿಆರ್ ಪಿಎಫ್ ಯೋಧರ ಮಾರಣ ಹೋಮ ನಡೆಸಿದ್ದಾರೆ.

 
ಸೌತ್ ಬಾಸ್ಟರ್ ಪ್ರದೇಶದಲ್ಲಿ 74 ನೇ ಬೆಟಾಲಿಯನ್ ಪಡೆ ಮೇಲೆ ನಕ್ಸಲರು ಯದ್ವಾ ತದ್ವಾ ದಾಳಿ ನಡೆಸಿದರು. ರಸ್ತೆ ತೆರವುಗೊಳಿಸುವ ಕೆಲಸ ಮಾಡುತ್ತಿದ್ದ ಯೋಧರ ಮೇಲೆ ನಕ್ಸಲರು ಏಕಾಏಕಿ ದಾಳಿ ನಡೆಸಿದ್ದಾರೆ. ಅಲ್ಲದೆ ಯೋಧರ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಯೋಧರ ಪ್ರಾಣ ತ್ಯಾಗವನ್ನು ಸುಮ್ಮನೇ ಹಾಳುಗೆಡವುದಿಲ್ಲ. ತಕ್ಕ ಪ್ರತ್ಯುತ್ತರ ಕೊಡುತ್ತೇವೆ ಎಂದು ಗುಡುಗಿದ್ದಾರೆ. 25 ಮಂದಿ ಸಾವನ್ನಪ್ಪಿದ್ದು, ಇನ್ನೂ 7 ರಿಂದ 8 ಮಂದಿ ನಾಪತ್ತೆಯಾಗಿರುವುದಾಗಿ ಸೇನಾ ಮೂಲಗಳು ತಿಳಿಸಿವೆ. ದೇಶದಾದ್ಯಂತ ಈ ಘಟನೆಗೆ ಖಂಡನೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments