Webdunia - Bharat's app for daily news and videos

Install App

25 ಯೋಧರ ಮಾರಣ ಹೋಮ ನಡೆಸಿದ ನಕ್ಸಲರು

Webdunia
ಮಂಗಳವಾರ, 25 ಏಪ್ರಿಲ್ 2017 (08:23 IST)
ಛತ್ತೀಸ್ ಘಡ: ಛತ್ತೀಸ್ ಘಡದ ಸುಕ್ಮಾದಲ್ಲಿ ಮತ್ತೊಮ್ಮೆ ನಕ್ಸಲರು ಅಟ್ಟಹಾಸ ಮೆರೆದಿದ್ದು, 25 ಸಿಆರ್ ಪಿಎಫ್ ಯೋಧರ ಮಾರಣ ಹೋಮ ನಡೆಸಿದ್ದಾರೆ.

 
ಸೌತ್ ಬಾಸ್ಟರ್ ಪ್ರದೇಶದಲ್ಲಿ 74 ನೇ ಬೆಟಾಲಿಯನ್ ಪಡೆ ಮೇಲೆ ನಕ್ಸಲರು ಯದ್ವಾ ತದ್ವಾ ದಾಳಿ ನಡೆಸಿದರು. ರಸ್ತೆ ತೆರವುಗೊಳಿಸುವ ಕೆಲಸ ಮಾಡುತ್ತಿದ್ದ ಯೋಧರ ಮೇಲೆ ನಕ್ಸಲರು ಏಕಾಏಕಿ ದಾಳಿ ನಡೆಸಿದ್ದಾರೆ. ಅಲ್ಲದೆ ಯೋಧರ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಯೋಧರ ಪ್ರಾಣ ತ್ಯಾಗವನ್ನು ಸುಮ್ಮನೇ ಹಾಳುಗೆಡವುದಿಲ್ಲ. ತಕ್ಕ ಪ್ರತ್ಯುತ್ತರ ಕೊಡುತ್ತೇವೆ ಎಂದು ಗುಡುಗಿದ್ದಾರೆ. 25 ಮಂದಿ ಸಾವನ್ನಪ್ಪಿದ್ದು, ಇನ್ನೂ 7 ರಿಂದ 8 ಮಂದಿ ನಾಪತ್ತೆಯಾಗಿರುವುದಾಗಿ ಸೇನಾ ಮೂಲಗಳು ತಿಳಿಸಿವೆ. ದೇಶದಾದ್ಯಂತ ಈ ಘಟನೆಗೆ ಖಂಡನೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments