Webdunia - Bharat's app for daily news and videos

Install App

26/11 ಮುಂಬೈ ದಾಳಿ: ಮಾಸ್ಟರ್ ಮೈಂಡ್ ರಾಣಾ ಬಾಯಿಂದ್ದ ಹೊರಬಿತ್ತು ಭಯಾನಕ ಸತ್ಯ

Sampriya
ಸೋಮವಾರ, 7 ಜುಲೈ 2025 (14:39 IST)
ನವದೆಹಲಿ: ಎನ್‌ಐಎ ವಶದಲ್ಲಿರುವ 26/11 ಮುಂಬೈ ದಾಳಿಯ ಪ್ರಮುಖ ಸಂಚುಕೋರ ತಹವ್ವುರ್ ಹುಸೇನ್ ರಾಣಾ ಅವನ ಬಾಯಿಂದ ಭಯಾನಕ ವಿಚಾರಗಳು ಹೊರಬಿದ್ದಿದೆ. 

ಈತ ಮುಂಬೈ ದಾಳಿಯ ಸಂದರ್ಭದಲ್ಲಿ ನಗರದಲ್ಲಿದ್ದು, ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ ಆಗಿ ಕೆಲಸ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾರೆ. ಸಿವೆ.

ದೆಹಲಿಯ ತಿಹಾರ್ ಜೈಲಿನಲ್ಲಿ ಎನ್‌ಐಎ ವಶದಲ್ಲಿರುವ ರಾಣಾ, ತಾನು ಮತ್ತು ಆತನ ಸ್ನೇಹಿತ ಮತ್ತು ಸಹಾಯಕ ಡೇವಿಡ್ ಕೋಲ್‌ಮನ್ ಹೆಡ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದೊಂದಿಗೆ ಹಲವಾರು ತರಬೇತಿ ಅವಧಿಗಳನ್ನು ಹೊಂದಿರುವುದಾಗಿ ಹೇಳಿದ್ದಾರೆ. 

ಎಲ್‌ಇಟಿ ಮುಖ್ಯವಾಗಿ ಬೇಹುಗಾರಿಕಾ ಜಾಲವಾಗಿ ಕೆಲಸ ಮಾಡಿದೆ ಎಂದು ರಾಣಾ ಹೇಳಿದ್ದಾನೆ.

26/11 ದಾಳಿಯ ಸಂದರ್ಭದಲ್ಲಿ ತಾನು ಮುಂಬೈನಲ್ಲಿದ್ದೆ ಮತ್ತು ಅದು ಭಯೋತ್ಪಾದಕರ ಯೋಜನೆಯ ಭಾಗವಾಗಿತ್ತು ಎಂದು ಅವನು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಂತಹ ಸ್ಥಳಗಳನ್ನು ಪರಿಶೀಲಿಸಿದ್ದು, 26/11 ದಾಳಿಯನ್ನು ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಸಹಯೋಗದೊಂದಿಗೆ ನಡೆಸಲಾಗಿದೆ ಎಂದು ಹೇಳಿದ್ದಾನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Video: ಪೊಲೀಸರ ಮೇಲೆಯೇ ದಾಳಿ ಮಾಡಿದ ದುಷ್ಕರ್ಮಿಗಳಿಗೆ ಯುಪಿ ಪೊಲೀಸರು ಪಾಠ ಕಲಿಸಿದ್ದು ಹೀಗೆ

ಹೊಳೆ ಬದಿ ಸ್ನಾನ ಮಾಡುವಾಗ ಬಂತೊಂದು ದೊಡ್ಡ ಸರ್ಪ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments