Webdunia - Bharat's app for daily news and videos

Install App

26 ವರ್ಷದ ಮಹಿಳೆಯನ್ನು ಹುರಿದು ಮುಕ್ಕಿದ ಕಾಮುಕರು

Webdunia
ಶುಕ್ರವಾರ, 24 ಮೇ 2019 (18:11 IST)
26 ವರ್ಷದ ವಿವಾಹಿತ ಮಹಿಳೆಯ ಮೇಲೆ ಇಬ್ಬರು ಆರೋಪಿಗಳು ಅತ್ಯಾಚಾರವೆಸಗಿದ ಹೇಯ ಘಟನೆ ದಕ್ಷಿಣ ದೆಹಲಿಯ ಮೈದಾನ್ ಗರ್ಹಿ ಪ್ರದೇಶದಲ್ಲಿ ವರದಿಯಾಗಿದೆ.
ದೂರು ನೀಡಿದ ಮಹಿಳೆಯ ಪ್ರಕಾರ, ಫತೇಹಪುರ್ ಬೇರಿ ಪ್ರದೇಶದಲ್ಲಿರುವ ಸ್ವಾಮಿ ಸತ್ಸಂಗ್ ಆಶ್ರಮದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ 8 ಗಂಟೆಗೆ ಮರಳಿ ಬರುವಾಗ ಘಟನೆ ನಡೆದಿದೆ ಎಂದು ತಿಳಿಸಿದ್ದಾಳೆ.
 
ರಸ್ತೆ ಬದಿಯಲ್ಲಿ ಅಟೋಗಾಗಿ ಕಾಯುತ್ತಿದ್ದಾಗ ಬಿಳಿ ಕಾರಿನಲ್ಲಿ ಬಂದ ಇಬ್ಬರು ಆರೋಪಿಗಳಿಗೆ ಛತ್ರಪುರ್‌ವರೆಗೆ ಡ್ರಾಪ್‌ ಕೊಡುವಂತೆ ಕೋರಿದ್ದಾಳೆ. ನಂತರ ಆರೋಪಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ರೇಪ್ ಎಸಗಿದ್ದಾರೆ.
 
ಅತ್ಯಾಚಾರವೆಸಗಿದ ನಂತರ ಯುವತಿಯನ್ನು ರಸ್ತೆಬದಿಗಿಳಿಸಿ ಪರಾರಿಯಾಗಿದ್ದಾರೆ. ಮಹಿಳೆ ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾಳೆ. ಪೊಲೀಸರು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments