Webdunia - Bharat's app for daily news and videos

Install App

ಒಬಿಸಿಗೆ ಶೇ.27 ಮೀಸಲು; ಸೆ.20 ರಂದು ಭವಿಷ್ಯ ನಿರ್ಧಾರ

Webdunia
ಗುರುವಾರ, 2 ಸೆಪ್ಟಂಬರ್ 2021 (13:35 IST)
ನವದೆಹಲಿ : ಒಬಿಸಿಯ ಶೇ.27 ಕೋಟಾದ ಮೇಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ನಿರಾಕರಿಸಿರುವ ಮಧ್ಯಪ್ರದೇಶದ ಹೈಕೋರ್ಟ್ ಪ್ರಧಾನ ಬೆಂಚ್, ಮಧ್ಯಂತರ ಆದೇಶವನ್ನು ಕೊಡಲು ಒಪ್ಪದೇ ಸೆಪ್ಟೆಂಬರ್ 20 ಅಂತಿಮ ತೀರ್ಪನ್ನು ನೀಡುವುದಾಗಿ ತಿಳಿಸಿದೆ.

ಮಧ್ಯಪ್ರದೇಶ ರಾಜ್ಯ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಮತ್ತು ಅಡ್ವೊಕೇಟ್ ಜನರಲ್ ಪುರುಶೆಂದ್ರ ಹೈಕೋರ್ಟ್ ನಲ್ಲಿ ಒಬಿಸಿಯ ಮೇಲಿನ ಶೇ.27 ಕೋಟಾದ ಮೇಲಿರುವ ತಡೆಯಾಜ್ಞೆಗೆ ಅರ್ಜಿ ಸಲ್ಲಿಸಿದ್ದರು.
ಕೋರ್ಟ್ ಇದೆ ವಿಷಯವಾಗಿ ಎರಡು ಕಡೆಯ ಚರ್ಚೆ ಆಲಿಸಿ ನಂತರ ಅಂತಿಮ ತೀರ್ಪು ಕೊಡುವುದಾಗಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET Paper Leak Row: ರಾಜೀನಾಮೆಗೆ ಕಾರಣ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಮುಂದಿನ ಸುದ್ದಿ
Show comments