Webdunia - Bharat's app for daily news and videos

Install App

ಮಹಿಳೆಯೊಂದಿಗೆ 29ರ ಯುವಕ ರೊಮ್ಯಾನ್ಸ್ : ಮದುವೆ ಎಂದಿದ್ದೇ ತಡ ಯುವಕ ಎಸ್ಕೇಪ್!

Webdunia
ಬುಧವಾರ, 27 ಜುಲೈ 2022 (11:46 IST)
ನವದೆಹಲಿ : ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಿದೇಶಿ ಮಹಿಳೆಯೊಂದಿಗೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕ ಮದುವೆ ವಿಷಯ ಪ್ರಸ್ತಾಪಿಸಿದ ಕೂಡಲೇ ಮಹಿಳೆಯ ನಂಬರ್ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾನೆ.

ದೆಹಲಿಯ ಸಮೀಪದಲ್ಲೇ ಇರುವ ಗುರುಗ್ರಾಮದಲ್ಲಿ ತೈವಾನ್ ಮೂಲದ ಮಹಿಳೆಯೊಂದಿಗೆ ರವೀಂದ್ರ ವಿಶ್ವಕರ್ಮ ಎಂಬ ವ್ಯಕ್ತಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಮದುವೆ ವಿಷಯ ಪ್ರಸ್ತಾಪಿಸಿದಾಗ ಆಕೆಯ ನಂಬರ್ ಬ್ಲಾಕ್ ಮಾಡಿ, ಎಸ್ಕೇಪ್ ಆಗಿದ್ದಾನೆ.

ಇದರಿಂದ ಮದುವೆಯ ನೆಪದಲ್ಲಿ ಯುವಕ ಅತ್ಯಾಚಾರ ಎಸಗಿರುವುದಾಗಿ ಮಹಿಳೆ ಆರೋಪಿಸಿ ದೂರು ದಾಖಲಿಸಿದ್ದಾಳೆ. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರವೀಂದ್ರ ವಿಶ್ವಕರ್ಮ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತನ್ನ ವಿರುದ್ಧದ ಆರೋಪ ಒಪ್ಪಿಕೊಂಡಿದ್ದಾನೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದೂ ಅವರು ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments