Webdunia - Bharat's app for daily news and videos

Install App

ದೆಹಲಿ ವಿಧಾನಸಭೆ ಸೋತಿರುವ ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೇ ಭಾರೀ ದೊಡ್ಡ ಹೊಡೆತ

Sampriya
ಶನಿವಾರ, 15 ಫೆಬ್ರವರಿ 2025 (18:32 IST)
Photo Courtesy X
ನವದೆಹಲಿ: ಮೂರು ಆಮ್ ಆದ್ಮಿ ಪಕ್ಷದ (ಎಎಪಿ) ಕೌನ್ಸಿಲರ್‌ಗಳು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗುವ ಮೂಲಕ  ಅರವಿಂದ್ ಕೇಜ್ರಿವಾಲ್‌ಗೆ ಮತ್ತೇ ಭಾರೀ ಹಿನ್ನೆಡೆಯಾಗಿದೆ.

ಈ ಮೂಲಕ ಮುಂಬರುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಮೇಯರ್ ಚುನಾವಣೆಯಲ್ಲಿ ಕೇಸರಿ ಪಕ್ಷದ ಗೆಲುವಿನ ಸಾಧ್ಯತೆಯನ್ನು ಹೆಚ್ಚಿಸಿದೆ.

ಈ ಬಗ್ಗೆ ಮಾತನಾಡಿದ ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ  ಅವರು, 'ವಿಕ್ಷಿತ್ ಭಾರತ್' ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನದ ರಾಜಧಾನಿಯಾಗಿ ಅಭಿವೃದ್ಧಿಪಡಿಸಲು ಸರಿಯಾದ ಸಮಯದಲ್ಲಿ ದೆಹಲಿಯು ಕೇಂದ್ರ, ವಿಧಾನಸಭೆ ಮತ್ತು ಪುರಸಭೆ ಮಟ್ಟದಲ್ಲಿ "ಟ್ರಿಪಲ್ ಇಂಜಿನ್" ಸರ್ಕಾರವನ್ನು ಹೊಂದಿರುತ್ತದೆ" ಎಂದರು.

ಅನಿತಾ ಬಸೋಯಾ (ಆಂಡ್ರ್ಯೂಸ್ ಗಂಜ್), ನಿಖಿಲ್ ಚಪ್ರಾನಾ (ಹರಿ ನಗರ) ಮತ್ತು ಧರಂವೀರ್ (ಆರ್‌ಕೆ ಪುರಂ) ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಪಕ್ಷವನ್ನು ಬದಲಾಯಿಸಿದ ಮೂವರು ಎಎಪಿ ಕೌನ್ಸಿಲರ್‌ಗಳು.

ದೆಹಲಿಯನ್ನು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ಮಾಡಲು ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಯಾದರು ಎಂದು ಸಚ್‌ದೇವ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments