Webdunia - Bharat's app for daily news and videos

Install App

ರಾಜ್ಯ ಸಭೆಯಲ್ಲಿ ನಾಳೆ ಕೃಷಿ ಕ್ಷೇತ್ರದ 3 ವಿಧೇಯಕ ಮಂಡನೆ

Webdunia
ಶನಿವಾರ, 19 ಸೆಪ್ಟಂಬರ್ 2020 (10:43 IST)
ನವದೆಹಲಿ : ರಾಜ್ಯ ಸಭೆಯಲ್ಲಿ ನಾಳೆ ಕೃಷಿ ಕ್ಷೇತ್ರದ 3 ವಿಧೇಯಕಗಳನ್ನು ಮಂಡನೆ ಮಾಡಲಾಗುವುದು.

ಚರ್ಚೆಯ ಬಳಿಕ  ಅಂಗೀಕಾರಕ್ಕೆ ಕೇಂದ್ರ ಸರ್ಕಾರದ ನಿರ್ಧಾರ ಮಾಡಿದ್ದು, ಈಗಾಗಲೇ ಲೋಕಸಭೆಯಲ್ಲಿ ಈ ವಿಧೇಯಕ ಅಂಗೀಕಾರವಾಗಿದೆ. ನಾಳೆ ರಾಜ್ಯ ಸಭೆಯಲ್ಲಿ ಇದನ್ನು ಮಂಡಿಸಲಾಗುವುದು.

ವಿಧೇಯಕ ವಿರೋಧಿಸಿ 2 ರಾಜ್ಯಗಳಲ್ಲಿ ರೈತರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣದಲ್ಲಿ ರೈತರು ಈ ವಿದೇಯಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಧರಣಿಗೆ ಸೊಪ್ಪು ಹಾಕದೆ ವಿಧೇಯಕ ಅಂಗೀಕಾರಕ್ಕೆ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments