Webdunia - Bharat's app for daily news and videos

Install App

ಆಟೋದಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಮೂವರ ಬಂಧನ

Webdunia
ಶುಕ್ರವಾರ, 6 ಮೇ 2016 (10:29 IST)
ಕೇರಳದ ಎರ್ನಾಕುಲಂ ಬಳಿ ನಡೆದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ಮೂರು ದಿನಗಳ ಬಳಿಕ ಈ ಬಂಧನವಾಗಿದೆ. 

ಆರೋಪಿಗಳನ್ನು ದಾವೂದ್ ಅಲಿಯಾಸ್ ಝಾಪೀರ್, ಆತನ ಗೆಳೆಯ ಶೈಜು ಮತ್ತು ಆಟೋ ಚಾಲಕ ಸುಜಿತ್ ಎಂದು ಗುರುತಿಸಲಾಗಿದೆ. 
ಅವರಲ್ಲಿ ಝಾಪೀರ್ ಪೀಡಿತಳ ಪ್ರೇಮಿಯಾಗಿದ್ದ ಎಂದು ತಿಳಿದು ಬಂದಿದೆ. ಮೂವರು ಸೇರಿ ಯುವತಿಯನ್ನು ಎಳೆದೊಯ್ದು ಆಟೋದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಆಕೆಯ ಕಿರುಚಾಟ ಕೇಳಿ ಧಾವಿಸಿ ಬಂಧ ಸ್ಥಳೀಯರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು.
 
ಚಿಂತಾಜನಕ ಸ್ಥಿತಿಯಲ್ಲಿರುವ ಪೀಡಿತೆಯನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. 
 
ಕಳೆದ ವಾರ 30 ವರ್ಷದ ವಕೀಲ ವಿದ್ಯಾರ್ಥಿ ತನ್ನ ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಳು. ಅವಳನ್ನು ಅತ್ಯಾಚಾರವೆಸಗಿ ಅಮಾನುಷವಾಗಿ ಕೊಲೆಗೈಯ್ಯಲಾಗಿತ್ತು. 2012ರಲ್ಲಿ ನಡೆದ ನಿರ್ಭಯಾ ಹತ್ಯೆ ಪ್ರಕರಣವನ್ನು ಹೋಲುವ ಈ ಘಟನೆ ಸಂಪೂರ್ಣ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇದನ್ನು ಖಂಡಿಸಿ ಕೇರಳದಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. 
 
ಅದರ ಬೆನ್ನಲ್ಲೇ ರಾಜಧಾನಿ ತಿರುವನಂತಪುರಮ್ ಬಳಿಯ ವರ್ಕಲದ ಬಳಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಈ ದೌರ್ಜನ್ಯ ನಡೆದಿತ್ತು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಹಣ ವರ್ಗಾವಣೆ: ಹಲವೆಡೆ ಇಡಿ ದಾಳಿ

ಅಬ್ಬಾ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನಿಸುತ್ತದೆ: ಚಿರತೆ ಜತೆ ವ್ಯಕ್ತಿಯ ಒಂಟಿ ಹೋರಾಟ

ಹಲವು ದೂರುಗಳ ಬೆನ್ನಲ್ಲೇ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಮೋದಿ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಎಂದ ಜೈರಾಂ ರಮೇಶ್: ನೀವ್ಯಾಕೆ ಅರೆಸ್ಟ್ ಆಗಿಲ್ಲ ಎಂದು ಪಬ್ಲಿಕ್

ಅಭಿನಂದನ್ ವರ್ಧಮಾನ್‌ರನ್ನು ಸೆರೆಹಿಡಿದಿದ್ದ ಪಾಕ್‌ ಅಧಿಕಾರಿ ತಾಲಿಬಾನ್‌ ಘರ್ಷಣೆಯಲ್ಲಿ ಸಾವು

ಮುಂದಿನ ಸುದ್ದಿ
Show comments