ರಾಜಧಾನಿ ಮಸೂದೆ ರದ್ದು !?

Webdunia
ಗುರುವಾರ, 14 ಏಪ್ರಿಲ್ 2022 (10:53 IST)
ಆಂಧ್ರಪ್ರದೇಶದಲ್ಲಿ 3 ರಾಜಧಾನಿ ಸೃಷ್ಟಿಸುವ ವಿವಾದಾತ್ಮಕ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಆಂಧ್ರ ಹೈಕೋರ್ಟ್ಗೆ ಸೋಮವಾರ ಜಗನ್ಮೋಹನ ರೆಡ್ಡಿ ಸರ್ಕಾರ ಹೇಳಿದೆ.

ಇದರ ಬೆನ್ನಲ್ಲೇ ಸಂಪುಟ ಸಭೆಯಲ್ಲಿ ಈ ಕುರಿತು ಅಧಿಕೃತ ನಿರ್ಧಾರವನ್ನು ಜಗನ್ ಸರ್ಕಾರ ಕೈಗೊಂಡಿದೆ. ಆದರೆ ಅದರ ಬೆನ್ನಲ್ಲೇ ವಿಧಾನಸಭೆಯಲ್ಲಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ,

ತಮ್ಮ ಸರ್ಕಾರ ಶೀಘ್ರವೇ ‘ಸಂಪೂರ್ಣ, ಸಮಗ್ರ ಮತ್ತು ಅತ್ಯುತ್ತಮವಾದ’ ಅಂಶಗಳನ್ನು ಒಳಗೊಂಡ ಮಸೂದೆ ತರಲಿದೆ. ಈ ಮೂಲಕ ವಿಕೇಂದ್ರಿಕೃತ ಅಭಿವೃದ್ಧಿ ಜಾರಿಯ ಕನಸು ಈಡೇರಿಗೆ ಬದ್ಧ ಎಂದು ಘೋಷಿಸಿದ್ದಾರೆ.

ವಿಶೇಷವೆಂದರೆ ವಿಧಾನಸಭೆಯಲ್ಲಿ 3 ರಾಜಧಾನಿ ರಚನೆಯ ಮಸೂದೆ ಹಿಂಪಡೆಯುವ ವಿಷಯದ ಕುರಿತು ಮಾತನಾಡುವಾಗ ಒಂದೇ ಒಂದು ಬಾರಿಯೂ ಜಗನ್, ಅಮರಾವತಿ ಹೆಸರನ್ನು ಪ್ರಸ್ತಾಪಿಸಲಿಲ್ಲ. ಬದಲಾಗಿ ಹೆಸರನ್ನು ಈ ವಲಯ, ಆ ವಲಯ ಎಂದಷ್ಟೇ ಸಂಬೋಧಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments