Webdunia - Bharat's app for daily news and videos

Install App

ರಾಜಧಾನಿ ಮಸೂದೆ ರದ್ದು !?

Webdunia
ಗುರುವಾರ, 14 ಏಪ್ರಿಲ್ 2022 (10:53 IST)
ಆಂಧ್ರಪ್ರದೇಶದಲ್ಲಿ 3 ರಾಜಧಾನಿ ಸೃಷ್ಟಿಸುವ ವಿವಾದಾತ್ಮಕ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಆಂಧ್ರ ಹೈಕೋರ್ಟ್ಗೆ ಸೋಮವಾರ ಜಗನ್ಮೋಹನ ರೆಡ್ಡಿ ಸರ್ಕಾರ ಹೇಳಿದೆ.

ಇದರ ಬೆನ್ನಲ್ಲೇ ಸಂಪುಟ ಸಭೆಯಲ್ಲಿ ಈ ಕುರಿತು ಅಧಿಕೃತ ನಿರ್ಧಾರವನ್ನು ಜಗನ್ ಸರ್ಕಾರ ಕೈಗೊಂಡಿದೆ. ಆದರೆ ಅದರ ಬೆನ್ನಲ್ಲೇ ವಿಧಾನಸಭೆಯಲ್ಲಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ,

ತಮ್ಮ ಸರ್ಕಾರ ಶೀಘ್ರವೇ ‘ಸಂಪೂರ್ಣ, ಸಮಗ್ರ ಮತ್ತು ಅತ್ಯುತ್ತಮವಾದ’ ಅಂಶಗಳನ್ನು ಒಳಗೊಂಡ ಮಸೂದೆ ತರಲಿದೆ. ಈ ಮೂಲಕ ವಿಕೇಂದ್ರಿಕೃತ ಅಭಿವೃದ್ಧಿ ಜಾರಿಯ ಕನಸು ಈಡೇರಿಗೆ ಬದ್ಧ ಎಂದು ಘೋಷಿಸಿದ್ದಾರೆ.

ವಿಶೇಷವೆಂದರೆ ವಿಧಾನಸಭೆಯಲ್ಲಿ 3 ರಾಜಧಾನಿ ರಚನೆಯ ಮಸೂದೆ ಹಿಂಪಡೆಯುವ ವಿಷಯದ ಕುರಿತು ಮಾತನಾಡುವಾಗ ಒಂದೇ ಒಂದು ಬಾರಿಯೂ ಜಗನ್, ಅಮರಾವತಿ ಹೆಸರನ್ನು ಪ್ರಸ್ತಾಪಿಸಲಿಲ್ಲ. ಬದಲಾಗಿ ಹೆಸರನ್ನು ಈ ವಲಯ, ಆ ವಲಯ ಎಂದಷ್ಟೇ ಸಂಬೋಧಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments