Webdunia - Bharat's app for daily news and videos

Install App

ಕಲ್ಲಿದ್ದಲು ಹಗರಣ: ಮೂವರು ಮಾಜಿ ಅಧಿಕಾರಿಗಳು ದೋಷಿಗಳೆಂದು ತೀರ್ಪಿತ್ತ ಸಿಬಿಐ ಕೋರ್ಟ್

Webdunia
ಶುಕ್ರವಾರ, 19 ಮೇ 2017 (12:07 IST)
ಕಲ್ಲಿದ್ದಲು ಇಲಾಖೆಯ ಮಾಜಿ ಕಾರ್ಯದರ್ಶಿ ಎಚ್.ಸಿ ಗುಪ್ತಾ ಸೇರಿ ಮೂವರು ಮಾಜಿ ಅಧಿಕಾರಿಗಳು ಬಹುಕೋಟಿ ಕೋಟಿ ರೂಪಾಯಿ ಕಲ್ಲಿದ್ದಲು ಹಗರಣದಲ್ಲಿ ದೋಷಿಗಳೆಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
  

ಮಧ್ಯಪ್ರದೇಶದ ಕಲ್ಲಿದ್ದಲು ನಿಕ್ಷೇಪವನ್ನ ಖಾಸಗಿ ಕಂಪನಿಗೆ  ಹಂಚಿಕೆ ಮಾಡಿದ ಯೋಜನೆಯಲ್ಲಿ ನಡೆದಿದ್ದ ಹಗರಣ ಇದಾಗಿದ್ದು, ಇದೇ ಮೊದಲ ಬಾರಿಗೆ ಮೂವರು ಅಧಿಕಾರಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ. ಭ್ರಷ್ಟಾಚಾರ ಕಾಯ್ದೆಯಡಿ ಮಾಜಿ ಅಧಿಕಾರಿಗಳಾದ ಎಚ್.ಸಿ. ಗುಪ್ತಾ, ಕೆ.ಎಸ್. ಕ್ರೋಫಾ, ಕೆ.ಸಿ. ಸಮ್ರಿಯಾ ಅವರು ದೋಷಿಗಳೆಂದು ಕೋರ್ಟ್ ಹೇಳಿದೆ.

2006 ಮತ್ತು 2008ರ ಸಂದರ್ಭ ಗುಪ್ತಾ ಕಲ್ಲಿದ್ದಲು ಕಾರ್ಯದರ್ಶಿಯಾಗಿದ್ದರು. ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾಗಿಯೂ ಗುಪ್ತಾ ಕಾರ್ಯನಿರ್ವಹಿಸಿದ್ದರು. ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹರಾಜು ವೇಳೆ ಪಾರದರ್ಶಕತೆ ಕಾಯ್ದುಕೊಂಡಿಲ್ಲ. ಇದರಿಂದ ದೇಶದ ಬೊಕ್ಕಸಕ್ಕೆ ಕೋಟಿ ಕೋಟಿ ನಷ್ಟವಾಗಿದೆ ಎಂಬುದು ಆರೋಪ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments