Webdunia - Bharat's app for daily news and videos

Install App

ಮಾಟ ಮಂತ್ರ ಮಾಡಿದ್ದಾರೆಂದು ಆರೋಪಿಸಿ ಒಂದೇ ಕುಟುಂಬದವರ ಹತ್ಯೆ

Webdunia
ಶುಕ್ರವಾರ, 30 ಅಕ್ಟೋಬರ್ 2020 (11:14 IST)
ನವದೆಹಲಿ: ಮಾಟ ಮಂತ್ರ ಮಾಡಿ ತಮ್ಮ ನವಜಾತ ಮಗುವಿನ ಜೀವ ತೆಗೆದಿದ್ದಾರೆಂದು ಆರೋಪ ಹೊತ್ತಿದ್ದ ಒಂದೇ ಮನೆಯ ಮೂವರನ್ನು ಹತ್ಯೆ ಮಾಡಲಾಗಿದೆ.


ಈ ಘಟನೆ ನಡೆದಿರುವುದು ಜಾರ್ಖಂಡ್ ನಲ್ಲಿ. ಬಿರ್ಸಾ ಮುಂಡಾ (48), ಪತ್ನಿ ಸುಕ್ರು ಪುರ್ತಿ (43) ಮತ್ತು ಅವರ ಪುತ್ರಿ ಸೋಮ್ವಾರ್ ಪುರ್ತಿ (20) ಎಂಬವರನ್ನು ರುಂಡ ಮುಂಡ ಬೇರ್ಪಡಿಸಿ ಹತ್ಯೆ ಮಾಡಲಾಗಿದೆ. ಇವರ ಮೃತದೇಹ ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳೀಯರ ಪ್ರಕಾರ ಕೆಲವು ದಿನಗಳ ಮೊದಲು ಮಹಿಳೆಯೊಬ್ಬಳ ನವಜಾತ ಶಿಶುವನ್ನು ಮಾಟ ಮಂತ್ರದ ಹೆಸರಿನಲ್ಲಿ ಹತ್ಯೆ ಮಾಡಲಾಗಿತ್ತು. ಇದೇ ಕುಟುಂಬವೇ ಆ ಕೆಲಸ ಮಾಡಿದೆ ಎಂದು ಆರೋಪಿಸಲಾಗಿತ್ತು. ಅದಾದ ಕೆಲವೇ ದಿನಗಳಲ್ಲಿ ಈಗ ಕುಟುಂಬದವರ ಎಲ್ಲರನ್ನೂ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments