Webdunia - Bharat's app for daily news and videos

Install App

ಮಾಟ ಮಂತ್ರ ಮಾಡಿದ್ದಾರೆಂದು ಆರೋಪಿಸಿ ಒಂದೇ ಕುಟುಂಬದವರ ಹತ್ಯೆ

Webdunia
ಶುಕ್ರವಾರ, 30 ಅಕ್ಟೋಬರ್ 2020 (11:14 IST)
ನವದೆಹಲಿ: ಮಾಟ ಮಂತ್ರ ಮಾಡಿ ತಮ್ಮ ನವಜಾತ ಮಗುವಿನ ಜೀವ ತೆಗೆದಿದ್ದಾರೆಂದು ಆರೋಪ ಹೊತ್ತಿದ್ದ ಒಂದೇ ಮನೆಯ ಮೂವರನ್ನು ಹತ್ಯೆ ಮಾಡಲಾಗಿದೆ.


ಈ ಘಟನೆ ನಡೆದಿರುವುದು ಜಾರ್ಖಂಡ್ ನಲ್ಲಿ. ಬಿರ್ಸಾ ಮುಂಡಾ (48), ಪತ್ನಿ ಸುಕ್ರು ಪುರ್ತಿ (43) ಮತ್ತು ಅವರ ಪುತ್ರಿ ಸೋಮ್ವಾರ್ ಪುರ್ತಿ (20) ಎಂಬವರನ್ನು ರುಂಡ ಮುಂಡ ಬೇರ್ಪಡಿಸಿ ಹತ್ಯೆ ಮಾಡಲಾಗಿದೆ. ಇವರ ಮೃತದೇಹ ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳೀಯರ ಪ್ರಕಾರ ಕೆಲವು ದಿನಗಳ ಮೊದಲು ಮಹಿಳೆಯೊಬ್ಬಳ ನವಜಾತ ಶಿಶುವನ್ನು ಮಾಟ ಮಂತ್ರದ ಹೆಸರಿನಲ್ಲಿ ಹತ್ಯೆ ಮಾಡಲಾಗಿತ್ತು. ಇದೇ ಕುಟುಂಬವೇ ಆ ಕೆಲಸ ಮಾಡಿದೆ ಎಂದು ಆರೋಪಿಸಲಾಗಿತ್ತು. ಅದಾದ ಕೆಲವೇ ದಿನಗಳಲ್ಲಿ ಈಗ ಕುಟುಂಬದವರ ಎಲ್ಲರನ್ನೂ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments