ದಿನಸಿ ತರಲು ಹೋದ ಬಾಲೆಗೆ ಕಾಮುಕರು ಮಾಡಿದ್ದು ಕೇಳಿದರೆ ಬೆಚ್ಚಿ ಬೀಳುತ್ತೀರಿ!

Webdunia
ಮಂಗಳವಾರ, 8 ಸೆಪ್ಟಂಬರ್ 2020 (12:49 IST)
ಇಂಧೋರ್: ದಿನಸಿ ತರಲು ಹೊರಗೆ ಹೋದ 12 ವರ್ಷದ ಬಾಲಕಿಯನ್ನು ಮೂವರು ಕಾಮುಕರು ನಿರ್ಜನ ಪ್ರದೇಶನಕ್ಕೆ ಕರೆದೊಯ್ದು ಮಾನಭಂಗ ಮಾಡಿದ್ದಲ್ಲದೆ, ಆಕೆಯನ್ನು ನೀರಿನಲ್ಲಿ ಮುಳುಗಿಸಿ ಜೀವ ತೆಗೆದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
 


ಶನಿವಾರ ಈ ಧಾರುಣ ಘಟನೆ ನಡೆದಿದ್ದು, ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ನಶೆಯಲ್ಲಿ ಕಾಮುಕರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಮೂವರೂ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ನಡೆದ ಕೆಲವೇ ದೂರದಲ್ಲಿ ಆಕೆಯ ಶವ ಪತ್ತೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments