Webdunia - Bharat's app for daily news and videos

Install App

ಬಂಡಿಪೋರಾದಲ್ಲಿ ಉಗ್ರರ ಒಳನುಸುಳುವಿಕೆ ವಿಫಲ: ಮೂವರು ಭಯೋತ್ಪಾದಕರ ಹತ್ಯೆ

Webdunia
ಗುರುವಾರ, 27 ಜುಲೈ 2017 (14:18 IST)
ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಗುರೆಜ್ ಸೆಕ್ಟರ್ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ 3 ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. 
 
ಗಡಿ ರೇಖೆಯ ಪ್ರದೇಶದಲ್ಲಿ ಶಂಕಾಸ್ಪದ ಚಲನ ವಲನಗಳು ಕಂಡು ಬಂದ ಹಿನ್ನಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಕೈಗೊಂಡಿದ್ದು, ತಕ್ಷಣವೇ ಗುಂಡಿನ ಕಾಳಗ ಪ್ರಾರಂಭವಾಗಿದೆ. ಈ ವೇಳೆ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 
 
ಇನ್ನಷ್ಟು ನುಸುಳುಕೋರರು ಹೊಂಚುಹಾಕುತ್ತಿರುವ ಕುರಿತು ಶಂಕೆ ಇದ್ದು, ಯೋಧರು ಶೋಧ ಕಾರ್ಯ ಮುಂದುವರೆಸಿದ್ದಾರೆ.   
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments