Webdunia - Bharat's app for daily news and videos

Install App

ಟ್ಯಾಂಕರ್ ಹರಿದು ಒಂದೇ ಕಾಲೇಜಿನ ವಿದ್ಯಾರ್ಥಿನಿಯರ ದುರ್ಮರಣ

Webdunia
ಶುಕ್ರವಾರ, 14 ಅಕ್ಟೋಬರ್ 2016 (08:54 IST)
ವೇಗವಾಗಿ ಬಂದ ನೀರಿನ ಟ್ಯಾಂಕರ್ ಹರಿದು ಒಂದೇ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚೆನ್ನೈನಲ್ಲಿ ಗುರುವಾರ ನಡೆದಿದೆ. ಘಟನೆಯಲ್ಲಿ ಮತ್ತೆ ಕೆಲವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. 
ಚೆಲ್ಮಲ್ ಮಹಿಳಾ ಕಾಲೇಜು ಎದುರುಗಡೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಅದೇ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಚಿತ್ರಾ, ಗಾಯತ್ರಿ ಮತ್ತು ಆಯೇಷಾ ಎಂದು ಗುರುತಿಸಲಾಗಿದೆ. 
 
ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದ್ದು, ಆತ ಮದ್ಯದ ಅಮಲಿನಲ್ಲಿರಲಿಲ್ಲ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. 
 
ಘಟನೆಯನ್ನು ಖಂಡಿಸಿ ಕಾಲೇಜು ಬೋಧಕ ವರ್ಗ ಮತ್ತು ವಿದ್ಯಾರ್ಥಿನಿಯರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ನಮ್ಮ ಕಾಲೇಜಿನ ಎದುರುಗಡೆ ಬಸ್ ನಿಲ್ದಾಣವಿದ್ದರೂ ಇಲ್ಲಿ ಬಸ್ ನಿಲ್ಲಿಸುವುದಿಲ್ಲ. ವಿದ್ಯಾರ್ಥಿನಿಯರು ಒಂದು ಕೀಲೋಮೀಟರ್ ನಡೆದು ಹೋಗಿ ಬಸ್ ಹತ್ತಬೇಕಾಗುತ್ತದೆ. ನಾವು ಅನೇಕ ಬಾರಿ ಈ ಕುರಿತು ದೂರು ನೀಡಿದರು ಪ್ರಯೋಜನವಾಗಿಲ್ಲ ಎಂಜು ಕಾಲೇಜು ಪ್ರಾಚಾರ್ಯೆ ವಿ.ಜಿ. ವಿಜಯಲಕ್ಷ್ಮಿ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments