Webdunia - Bharat's app for daily news and videos

Install App

ತೆರೆದ ಚರಂಡಿಗೆ ಬಿದ್ದು ಮೂರು ವರ್ಷದ ಮಗು ಸಾವು

Webdunia
ಬುಧವಾರ, 23 ಡಿಸೆಂಬರ್ 2020 (09:34 IST)
ಮೀರತ್: ತೆರದ ಒಳಚರಂಡಿಗೆ ಬಿದ್ದು ಮೂರು ವರ್ಷ ಮಗು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ನಗರ ಪಾಲಿಕೆಯ ನಿರ್ಲ್ಯಕ್ಷವೇ ಈ ಸಾವಿಗೆ ಕಾರಣ ಎನ್ನಲಾಗಿದೆ.

 
ವಿಪರ್ಯಾಸವೆಂದರೆ 10 ದಿನಗಳ ಹಿಂದಷ್ಟೇ ಮಗುವಿನ ತಂದೆ ತೀರಿಕೊಂಡಿದ್ದರು. ಇದೀಗ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಆಟವಾಡಿಕೊಂಡಿದ್ದ ಮಗು ಚರಂಡಿಗೆ ಬಿದ್ದು ಒಂದು ಗಂಟೆಯ ನಂತರ ಕುಟುಂಬಸ್ಥರಿಗೆ ವಿಷಯ ತಿಳಿದಿದೆ. ಆದರೆ ಅಷ್ಟರಲ್ಲಿ ಮಗು ಸಾವನ್ನಪ್ಪಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments