Webdunia - Bharat's app for daily news and videos

Install App

ಕೃಷ್ಣಾಷ್ಟಮಿ ನೆಪದಲ್ಲಿ ಮೂರು ವರ್ಷದ ಮಗುವನ್ನು ನೇತು ಹಾಕಿದರು!

Webdunia
ಶುಕ್ರವಾರ, 15 ಸೆಪ್ಟಂಬರ್ 2017 (10:00 IST)
ಕೊಚ್ಚಿ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಮ್ಮಲ್ಲಿ ಚಿಕ್ಕ ಮಕ್ಕಳಿಗೆ ಕೃಷ್ಣ ಅಥವಾ ರಾಧೆಯ  ಉಡುಪು ಧರಿಸಿ ಸಂಭ್ರಮಾಚರಿಸುವುದು ಸಾಮಾನ್ಯ. ಆದರೆ ಕೇರಳದ ಪಯ್ಯನ್ನೂರಿನಲ್ಲಿ ಮೂರು ವರ್ಷದ ಮಗುವನ್ನು ಎಲೆಯ ಮೇಲೆ ಬಿಸಿಲಲ್ಲಿ ನೇತಾಡಿಸಿ ಸಂಭ್ರಮಾಚರಿಸಿರುವುದು ವಿವಾದಕ್ಕೆಡೆಯಾಗಿದೆ.


ಮೂರು ವರ್ಷದ ಮಗುವಿಗೆ ಕೃಷ್ಣನ ವೇಷ ಹಾಕಿ ಬೃಹತ್ ಎಲೆಯ ಕಟೌಟ್ ನ ಮೇಲೆ ಕಟ್ಟಿ ಹಾಕಿ ಬಿಸಿಲಿನಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಿಲ್ಲಿಸಲಾಗಿದೆ. ಇದೀಗ ಮಕ್ಕಳ ಹಕ್ಕುಗಳ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ.

ಅದೂ ಚಲಿಸುತ್ತಿರುವ ವಾಹನದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಮಗುವನ್ನು ಮೆರವಣಿಗೆ ಮಾಡಲಾಗಿದೆ.  ಈ ಫೋಟೋವನ್ನು ವ್ಯಕ್ತಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಿಸಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ.. ಭಾರತ-ಜಪಾನ್ ಒಂದಾಗಿರುವುದನ್ನು ನೋಡಿ ಹೊಟ್ಟೆ ಉರಿದುಕೊಂಡ ಚೀನಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments