Webdunia - Bharat's app for daily news and videos

Install App

ಬೀದಿನಾಯಿಗಳಿಗೆ ಬಲಿಯಾದ 3 ವರ್ಷದ ಬಾಲೆ

Webdunia
ಶುಕ್ರವಾರ, 29 ಜನವರಿ 2016 (10:59 IST)
ಮೂರು ವರ್ಷದ ಪುಟ್ಟ ಮಗುವೊಂದು ಬೀದಿನಾಯಿಗಳ ದಾಳಿಗೆ ಬಲಿಯಾದ ದಾರುಣ ಘಟನೆ ಆಂಧ್ರದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. 
ಮೃತ ಬಾಲೆಯನ್ನು ಜಿಲ್ಲೆಯ ವೇಮುಲಪಲ್ಲಿ ನಿವಾಸಿಯಾಗಿದ್ದ ಕಾಮಾ ಅನನ್ಯಾ ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು ಬಾಲಕಿ ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ ದಾಳಿ ನಡೆಸಿದ ನಾಯಿಗಳ ಗುಂಪು ಆಕೆಯನ್ನು ಸಮೀಪದ ಹೊಲದ ಬಳಿ ಎಳೆದೊಯ್ದು  ದೇಹವನ್ನು ಹರಿದು ತುಂಡು ತುಂಡಾಗಿಸಿವೆ.
 
ಮಗುವಿನ ಆಂಕ್ರದನವನ್ನು ಕೇಳಿದ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ನಾಯಿಗಳನ್ನು ಓಡಿಸಿದ್ದಾರೆ. ಆದರೆ ಪುಟ್ಟ ಬಾಲಕಿ ಅದಾಗಲೇ ಪ್ರಾಣ ಬಿಟ್ಟಿಯಾಗಿತ್ತು. ಆಕೆಯ ದೇಹದ ತುಂಡುಗಳು ಹೊಲದಲ್ಲೆದ್ದ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದ್ದವು. 
 
ದಿನಗೂಲಿ ಕಾರ್ಮಿಕರಾಗಿರುವ ಮಗುವಿನ ಪೋಷಕರು ಘಟನೆಯಿಂದ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. 
 
ಈ ಭಯಾನಕ ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಕ್ರೂರ ನಾಯಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments