30 ತಾಸುಗಳು ಕಾರ್ಯಾಚರಣೆ, ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

Webdunia
ಬುಧವಾರ, 14 ಫೆಬ್ರವರಿ 2018 (08:06 IST)
ಶ್ರೀನಗರ: ಇಲ್ಲಿಯ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಶಿಬಿರದ ಬಳಿಯ ಕಟ್ಟಡದಲ್ಲಿ ಅಡಗಿದ್ದ ಇಬ್ಬರು ಲಷ್ಕರ್‌ ಎ ತಯ್ಯಿಬಾ (ಎಲ್‌ಇಟಿ) ಉಗ್ರರನ್ನು ಭದ್ರತಾ ಸಿಬ್ಬಂದಿ ಗುಂಡಿಕ್ಕಿ ಕೊಲ್ಲುವುದರೊಂದಿಗೆ 30 ತಾಸುಗಳ ಕಾರ್ಯಾಚರಣೆ ಅಂತ್ಯಗೊಂಡಿದೆ.


ವಿಶೇಷ ಪಡೆ ಕಾರ್ಯಾಚರಣೆ: ಮಂಗಳವಾರ ರಂಗಕ್ಕಿಳಿದ ಜಮ್ಮು-ಕಾಶ್ಮೀರ ಪೊಲೀಸ್‌ ಇಲಾಖೆಯ 'ವಿಶೇಷ ಕಾರ್ಯಾಚರಣೆ ಪಡೆ' (ಎಸ್‌ಒಜಿ) ಮತ್ತು ಸಿಆರ್‌ಪಿಎಫ್‌ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರೂ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ.


ಒಬ್ಬ ಉಗ್ರನನ್ನು ಆತ ಅಡಗಿದ್ದ ಕಟ್ಟಡದಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮತ್ತೊಬ್ಬ ಪಕ್ಕದ ಕಟ್ಟಡಕ್ಕೆ ಪಾರಾಗುವ ಯತ್ನದಲ್ಲಿದ್ದಾಗ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾನೆ.


ಉಗ್ರರನ್ನು ಕೊಲ್ಲಲು ನಡೆದ ಕಾರ್ಯಾಚರಣೆ ವೇಳೆ ಸಿಆರ್‌ಪಿಎಫ್‌ ಯೋಧರೊಬ್ಬರು ಹುತಾತ್ಮರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments