Webdunia - Bharat's app for daily news and videos

Install App

2012ರ ಮಾರುತಿ ಸಂಸ್ಥೆ ಹಿಂಸಾಚಾರ ಕೇಸ್: 31 ಮಂದಿ ದೋಷಿಗಳು

Webdunia
ಶುಕ್ರವಾರ, 10 ಮಾರ್ಚ್ 2017 (19:17 IST)
2012ರ ಗುರ್ ಗಾಂವ್`ನ ಮನೇಸರ್`ನಲ್ಲಿ ನಡೆದಿದ್ದ ಮಾರುತಿ ಸುಜುಕಿ ಸಂಸ್ಥೆಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 33 ಉದ್ಯೋಗಿಗಳು ದೋಷಿಗಳೆಂದು ಗುರ್ ಗಾಂವ್`ನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.


ಸೀನಿಯರ್ ಎಚ್ ಆರ್ ಆಫೀಸರ್ ಅವ್ನೀಶ್ ಕುಮಾರ್ ದೇವ್ ಹತ್ಯೆ ಪ್ರಕರಣದಲ್ಲಿ 148 ಮಂದಿಯನ್ನ ಬಂಧಿಸಲ಻ಗಿತ್ತು. ಇದರಲ್ಲಿ 117 ಮಂದಿಯನ್ನ ಖುಲಾಸೆಗೊಳಿಸಲಾಗಿದೆ.

31 ಮಂದಿ ಪೈಕಿ ಎಂಎಸ್ಐಎಲ್`ನ 13 ಉದ್ಯೋಗಿಗಳನ್ನ ಹತ್ಯೆ, ಹತ್ಯೆ ಯತ್ನ ಅಪರಾಧದಡಿ ದೋಷಿಗಳೆಂದು, 18 ಮಂದಿಯನ್ನ ಗಲಭೆ, ಅತಿಕ್ರಮ ಪ್ರವೇಶ, ಇತರರಿಗೆ ತೊಂದರೆ ಇವೇ ಮುಂತಾದ ಆರೋಪದಡಿ ದೋಷಿಗಳೆಂದು ತೀರ್ಪು ನೀಡಲಾಗಿದೆ. ಮಾರ್ಚ್ 18ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments