Webdunia - Bharat's app for daily news and videos

Install App

ಪನ್ನೀರ್ ಸೆಲ್ವಂ ಬಣ ಸೇರಲಿರುವ 35 ಶಾಸಕರು: ಸೆಮ್ಮಾಲೈ

Webdunia
ಬುಧವಾರ, 10 ಮೇ 2017 (20:03 IST)
ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಬಣದ 35 ಶಾಸಕರು ಪನ್ನೀರ್‌ಸೆಲ್ವಂ ಬಣಕ್ಕೆ ಸೇರಲಿದ್ದಾರೆ. ಅದರಲ್ಲಿ ಕೆಲವರು ಸಚಿವರಿದ್ದಾರೆ ಎಂದು ಓಪಿಎಸ್ ಬಣದ ನಾಯಕ ಎಸ್.ಸೆಮ್ಮಾಲೈ ಹೇಳಿದ್ದಾರೆ.  
 
ಸಚಿವರು ಸೇರಿದಂತೆ ಒಟ್ಟು 35 ಶಾಸಕರು ಓಪಿಎಸ್ ಬಣ ಸೇರಲು ಸಿದ್ದರಾಗಿದ್ದಾರೆ. ಒಂದು ವೇಳೆ, ಶಾಸಕರು ಓಪಿಎಸ್ ಬಣಕ್ಕೆ ಸೇರಿದಲ್ಲಿ ಸರಕಾರ ಪತನವಾಗುತ್ತದೆ. ಸರಕಾರಕ್ಕೆ ಜನತೆಯ ಬೆಂಬಲ ಕೂಡಾ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಎಐಎಡಿಎಂಕೆಯ ಎರಡು ಬಣಗಳ ನಡುವಿನ ಮಾತುಕತೆಗಳಲ್ಲಿ ಮುಂದುವರಿದಿದೆ. ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಮೇ 12 ರಂದು ಸೇಲಂ ನಗರಕ್ಕೆ ಆಗಮಿಸುತ್ತಿದ್ದು ತಮ್ಮ ರಾಜ್ಯ ಪ್ರವಾಸವನ್ನು ಮುಂದುವರೆಸುತ್ತಿದ್ದಾರೆ. ಸೇಲಂ ಜಿಲ್ಲೆಯ ಪಕ್ಷದ ಮುಖಂಡರನ್ನು ಭೇಟಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 
 
ತಮಿಳುನಾಡಿನಲ್ಲಿ ದಿವಂಗತ ಮಾಜಿ ಸಿಎಂ ಜಯಲಲಿತಾ ಹೆಸರನ್ನು ಬಳಸಿಕೊಳ್ಳುವ ಯಾವುದೇ ಪಕ್ಷವನ್ನು ನಾಶಗೊಳಿಸಲಾಗುವುದು ಎಂದು ಒ.ಪನ್ನೀರ್‌ಸೆಲ್ವಂ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments